26
March, 2026

A News 365Times Venture

26
Thursday
March, 2026

A News 365Times Venture

ಕಾಂತರಾಜು ವರದಿಗೂ, ಎಸ್.ಸಿ ಒಳಮೀಸಲಾತಿ ಸಮೀಕ್ಷೆಗೂ ಸಂಬಂಧ ಇಲ್ಲ- ಸಚಿವ ಹೆಚ್.​​ಸಿ ಮಹದೇವಪ್ಪ

Date:

ಬೆಂಗಳೂರು, ಮೇ, 5,2025 (www.justkannada.in): ಕರ್ನಾಟಕ ಒಳಮೀಸಲಾತಿ ಜಾತಿ ಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಇದು ಪರಿಶಿಷ್ಟಜಾತಿ ಸಮುದಾಯಕ್ಕೆ ಮಾಡುತ್ತಿರುವ ಸಮೀಕ್ಷೆಯಾಗಿದ್ದು ಕಾಂತರಾಜು ವರದಿಗೂ ಈ ಸಮೀಕ್ಷೆಗೂ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಹೆಚ್.​ಸಿ ಮಹದೇವಪ್ಪ, ಎಸ್​ಸಿ ಒಳ ಮೀಸಲಾತಿ ಸಮೀಕ್ಷೆ ಇದೊಂದು ಚಾರಿತ್ರಿಕವಾದದ್ದು. ಪರಿಶಿಷ್ಟ ಜಾತಿ ಅನ್ನೋದು ಜಾತಿ ಅಲ್ಲ, ಅದೊಂದು ಗುಂಪು. ಪರಿಶಿಷ್ಟ ಜಾತಿ ಸಮುದಾಯದ ದತ್ತಾಂಶಗಳ ಸಂಗ್ರಹಕ್ಕಾಗಿ ಸುಪ್ರೀಂಕೋರ್ಟ್​ ನಿರ್ದೇಶನದಂತೆ ಸಮೀಕ್ಷೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳ ಜನಸಂಖ್ಯೆ ತಿಳಿಯಲು ಒಳಮೀಸಲಾತಿ ಜಾರಿಗೆ ಗಣತಿ ಮಾಡುತ್ತಿದ್ದೇವೆ. ಗಣತಿ ಕಾರ್ಯಕ್ಕೆ ಅಂದಾಜು 100 ಕೋಟಿ ರೂ ಹಣ ಖರ್ಚು ಆಗಲಿದೆ ಎಂದು ತಿಳಿಸಿದರು.

ಇದು ಎಸ್.​​ಸಿ ಅವರಿಗೆ ಮಾತ್ರ ಈ ಸಮೀಕ್ಷೆ. ಇದು ಎಂಪರಿಕಲ್ ಡಾಟಾ ಕಲೆಕ್ಟ್ ಮಾಡುವುದು ಅಷ್ಟೇ. ಈ ಸಮೀಕ್ಷೆಗೆ ಎಡಗೈ ಮತ್ತು ಬಲಗೈನವರ ಒಮ್ಮತ ಇದೆ. ಯಾರು ಕೂಡ ಸುಳ್ಳು ಹೇಳೋಕೆ‌ ಆಗಲ್ಲ. ಕಾಂತರಾಜು ವರದಿಯಲ್ಲಿ, ನ್ಯಾಷನಲ್ ಸಮೀಕ್ಷೆಯಲ್ಲಿ ಅಂಕಿ-ಅಂಶ ಇಲ್ಲ. ಹೀಗಾಗಿ ಯಾರು ಕೂಡ ಅನುಮಾನ ಪಡುವ ಹಾಗಿಲ್ಲ. ಯಾರು, ಎಷ್ಟು ಜನ ಇದ್ದಾರೆ ಅಂತಾ ಯಾರಿಗೂ ಸಹ ಗೊತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Key words: SC, internal reservation, survey, Minister, H.C. Mahadevappa

The post ಕಾಂತರಾಜು ವರದಿಗೂ, ಎಸ್.ಸಿ ಒಳಮೀಸಲಾತಿ ಸಮೀಕ್ಷೆಗೂ ಸಂಬಂಧ ಇಲ್ಲ- ಸಚಿವ ಹೆಚ್.​​ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Iran War: అప్పటి వరకు యుద్ధం ఆగదు.. అమెరికాకు ఇరాన్ షాక్..

Iran War: యుద్ధం ముగించేందుకు అమెరికా పెట్టిన 15 షరతుల్ని ఇరాన్...

ನಮ್ಮಲ್ಲಿ ಯಾರೇ ಸಿಎಂ ಆದ್ರೂ ಖುಷಿ ಪಡ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ...

പ്രതിഭയ്‌ക്കെതിരായ സ്ത്രീവിരുദ്ധ പരാമര്‍ശം; ഇര്‍ഷാദിനെതിരെ നടപടിയുമായി ലീഗും യു.ഡി.എഫും

  കായംകുളം: യു. പ്രതിഭ എം.എല്‍.എയ്‌ക്കെതിരായ സ്ത്രീവിരുദ്ധ പരാമര്‍ശത്തില്‍ മുസ്‌ലിം ലീഗ്...

அழுத்தம் கொடுக்கும் வானதி சீனிவாசன்; அப்செட் அண்ணாமலை; கோவை வடக்கு தொகுதிக்கு உச்சகட்ட போட்டி

2021 சட்டமன்றத் தேர்தலில் அதிமுக கூட்டணியில், பாஜகவுக்கு கோவையில் ஒரு தொகுதி...