23
March, 2026

A News 365Times Venture

23
Monday
March, 2026

A News 365Times Venture

ಸಿದ್ದರಾಮಯ್ಯ ನಿಂದನೆ: ಹೆಂಡ್ಗುಡಕ ವಾರ್ಡ್‌ ನ್‌ ಗೆ ಈಗ ಜೈಲೂಟ ಫಿಕ್ಸ್..!

Date:

 

ಮೈಸೂರು, ಮೇ.೦೬,೨೦೨೫: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದ ಜೈಲು ಸಿಬ್ಬಂದಿ ಅರೆಸ್ಟ್. ಮೈಸೂರು ಕೇಂದ್ರ‌ ಕಾರಾಗೃಹದ ವಾರ್ಡನ್‌  ಮಧುಕರ್‌ ಬಂಧನ.

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೊಕಿನ ಬೆಟ್ಟದಪುರ ಪೊಲೀಸರಿಂದ ಆರೋಪಿ ವಾರ್ಡನ್‌ ಬಂಧನ.

ನಿನ್ನೆಯಷ್ಟೆ ಆರೋಪಿ ಮಧುಕರ್‌ ಕುಡಿತ ಮತ್ತಿನಲ್ಲಿ 5.33 ನಿಮಿಷಗಳ ವೀಡಿಯೋ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಇದು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡಿ ಮುಜುಗರ ಉಂಟು ಮಾಡಿತ್ತು.

ಏಪ್ರಿಲ್ 28ರಂದು ಮಾಡಲಾಗಿರುವ ಈ ವೀಡಿಯೋದಲ್ಲಿ ಆರೋಪಿ ಮಧುಕರ್‌, ಬೆಳಗಾವಿಯ ಘಟನೆ ಉಲ್ಲೇಖಿಸಿ ಸಿಎಂ ಅವರನ್ನು ನಿಂದಿಸಿದ್ದ. ಈ ವಿಡಿಯೋ ಪ್ರಸಾರದ ಬಳಿಕ ಮಧುಕರ್‌ನನ್ನು ಸಸ್ಪೆಂಡ್ ಮಾಡಲಾಗಿತ್ತು. ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿತ್ತು.

ಈಗ ಬೆಟ್ಟದಪುರ ಪೊಲೀಸರಿಂದ ಆರೋಪಿ ಬಂಧನ. ಎಕ್ಸ್ ಆರ್ಮಿ ಮ್ಯಾನ್ ಹಾಗೂ ಸದ್ಯ ಮೈಸೂರು ಜೈಲ್ ವಾರ್ಡನ್ ಆಗಿರುವ ಮಧುಕುಮಾರ್ ರಿಂದ ವಿಡಿಯೋ. ಬೆಳಗಾವಿ ಸಮಾವೇಶದ ವೇಳೆ  ಸಿಎಂ ಸಿದ್ದರಾಮಯ್ಯ ಅವರು ಎಎಸ್ಪಿಯನ್ನು  ನಿಂದಿಸಿ ಕೈ ಎತ್ತಿದನ್ನ ಖಂಡಿಸಿ ವಿಡಿಯೋ ಮಾಡಿದ್ದ.

KEY WORDS: Jail staff arrested, derogatory remarks, Chief Minister Siddaramaiah, Mysuru Central Jail Warden, Madhukar arrested.

 

Jail staff arrested for making derogatory remarks against Chief Minister Siddaramaiah. Mysuru Central Jail Warden Madhukar arrested.

The post ಸಿದ್ದರಾಮಯ್ಯ ನಿಂದನೆ: ಹೆಂಡ್ಗುಡಕ ವಾರ್ಡ್‌ ನ್‌ ಗೆ ಈಗ ಜೈಲೂಟ ಫಿಕ್ಸ್..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..

ಬೆಂಗಳೂರು,ಮಾರ್ಚ್,23,2026 (www.justkannada.in):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು...

ഫ്രാന്‍സ് തദ്ദേശ തെരഞ്ഞെടുപ്പില്‍ തീവ്രവലതുപക്ഷത്തിന് തിരിച്ചടി; നഗരങ്ങളില്‍ മുഖ്യധാരാ പാര്‍ട്ടികളുടെ മുന്നേറ്റം

പാരീസ്: ഫ്രാന്‍സില്‍ നടന്ന നിര്‍ണ്ണായകമായ മുനിസിപ്പല്‍ തെരഞ്ഞെടുപ്പ് ഫലങ്ങള്‍ പുറത്തുവന്നപ്പോള്‍, തീവ്രവലതുപക്ഷത്തിന്റെ...

அதிமுக கூட்டணியின் தொகுதி பங்கீடு விவரம்; அதிமுக அலுவலகத்தில் டிடிவி! யார் யாருக்கு எவ்வளவு?

தமிழகத்தில் சட்டமன்றத் தேர்தல் நெருங்கிக்கொண்டிருக்கிறது. கட்சிகள், தொகுதிப் பங்கீடு பேச்சுவார்த்தைகளை நடத்தி...

Raghav Chadha: వినియోగదారుల డబ్బుకు విలువ ఎక్కడ? వాడని డేటా ఎక్కడికి పోతుంది..!

Raghav Chadha: రాజ్యసభ సభ్యుడు రాఘవ్ చద్దా ప్రస్తావించే ప్రతి అంశం...