23
March, 2026

A News 365Times Venture

23
Monday
March, 2026

A News 365Times Venture

ಗುಂಡಿನ ದಾಳಿಗೆ ವ್ಯಕ್ತಿ ಬಲಿ: ತಮ್ಮನನ್ನ ಹತ್ಯೆಗೈದ ಅಣ್ಣ..?

Date:

ಕೊಡಗು,ಮೇ,7,2025 (www.justkannada.in):  ಕೊಡಗಿನಲ್ಲಿ ಗುಂಡಿನ ಸದ್ದು ಕೇಳಿದ್ದು  ಗುಂಡಿನ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ  ಮಂಗಲದಲ್ಲಿ ನಡೆದಿದೆ.

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಅಭ್ಯತ್ ಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ವಿನು ಕುಮಾರ್ (53) ಮೃತಪಟ್ಟ ವ್ಯಕ್ತಿ. ತೋಟದಲ್ಲಿ ಕೆಲಸ ಮಾಡುವ ವೇಳೆ ವಿನು ಕುಮಾರ್ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ.

ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೀಗ  ಮೃತ ವಿನು ಕುಮಾರ್ ಅಣ್ಣ ಮಣಿ ಎಂಬ ವ್ಯಕ್ತಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಅಣ್ಣ ಮಣಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ತೋಟದಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ವಿನುಕುಮಾರ್ ಮೇಲೆ ಗುಂಡಿ ಹಾರಿಸಿ ಕೊಲೆ ಮಾಡಲಾಗಿದ್ದು, ಗುಂಡಿನ  ಶಬ್ದ ಕೇಳಿ ಸ್ಥಳಕ್ಕೆ ಸ್ಥಳೀಯರು ಬಂದಿದ್ದು ಅಷ್ಟರಲ್ಲೇ ಗುಂಡು ಹಾರಿಸಿದ ವ್ಯಕ್ತಿ ಪರಾರಿಯಾಗಿದ್ದನು.  ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್  ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

Key words: Man, killed, firing, Brother, Kodagu

.

The post ಗುಂಡಿನ ದಾಳಿಗೆ ವ್ಯಕ್ತಿ ಬಲಿ: ತಮ್ಮನನ್ನ ಹತ್ಯೆಗೈದ ಅಣ್ಣ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ...

യു.എസ് അധിനിവേശത്തെ പ്രതിരോധിക്കാന്‍ ക്യൂബ സജ്ജം; ലോകസാഹചര്യങ്ങള്‍ അവഗണിക്കുന്നത് നിഷ്‌കളങ്കതയെന്ന് വിദേശകാര്യമന്ത്രി

ഹവാന: അമേരിക്കയില്‍ നിന്നുള്ള ഏത് സൈനിക ആക്രമണങ്ങളെയും നേരിടാന്‍ സജ്ജമാണെന്ന് ക്യൂബ....

தொகுதி மாறும் அமைச்சரின் மகன்; வலுப்பெறும் அதிமுக! – திண்டுக்கல் மாவட்டத்தில் முந்துவது யார்?

முந்துவது யார்?தேர்தல் தேதி அறிவிக்கப்பட்டுவிட்டது. தற்போதைய நிலவரப்படி, யார் களத்தில் முந்துகிறார்கள்...

LPG crisis India: వంటగ్యాస్‌లో కొత్త మార్పు.. ఇకపై, 14.2 కేజీల సిలిండర్‌కు బదులుగా, 10 కేజీల సిలిండర్!

మధ్యప్రాచ్య సంక్షోభం, తరిగిపోయిన దేశీయ నిల్వలు, తగ్గిన దిగుమతుల కారణంగా, ప్రభుత్వ...