15
April, 2026

A News 365Times Venture

15
Wednesday
April, 2026

A News 365Times Venture

ರಾಜ್ಯದ 3 ಜಿಲ್ಲೆಗಳು ಸೇರಿ ದೇಶಾದ್ಯಂತ ಮಾಕ್ ಡ್ರಿಲ್: ಮೊಳಗಿದ ಸೈರನ್

Date:

ಬೆಂಗಳೂರು,ಮೇ,7,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಅಪರೇಷನ್ ಸಿಂಧೂರ ಹೆಸರಲ್ಲಿ ಉಗ್ರರ ನೆಲೆಗಳನ್ನ ಭಾರತೀಯ ಸೇನೆ ಧ್ವಂಸಗೊಳಿಸಿದ ಬೆನ್ನಲ್ಲೆ ಇದೀಗ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲಾಗಿದೆ.

ಭಾರತ ಪಾಕ್ ನಡುವೆ ಯುದ್ದದ ವಾತಾವರಣ ಹಿನ್ನೆಲೆ  ದೇಶದ 244 ಕಡೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ರಾಜ್ಯದಲ್ಲಿ ಬೆಂಗಳೂರು ಸೇರಿ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದ್ದು ಸೈರನ್ ಸದ್ದು ಮೊಳಗಿದೆ.

ಬೆಂಗಳೂರಿನ ವೈಯಾಲಿ ಕಾವಲ್ ಉಪ್ಪಾರಪೇಟೆ ಪೊಲೀಸ್ ಠಾಣೆ,  ಕಮರ್ಷಿಯಲ್ ಸ್ಟ್ರೀಟ್ ರಾಜಾಜಿನಗರ ಅಗ್ನಿ ಶಾಮಕ ಠಾಣೆ ಹಲಸೂರು ಗೇಟ್ ಅಗ್ನಿಶಾಮಕ ಠಾಣೆ ಸೇರಿ ಬೆಂಗಳೂರಿನ 35 ಸ್ಥಳಗಳಲ್ಲಿ  ಅಣುಕುಪ್ರದರ್ಶನ ಪ್ರಯುಕ್ತ  3.58 ಗಂಟೆಯಿಂದ 4 ಗಂಟೆವರೆಗೆ  ದೇಶಾದ್ಯಂತ ಸೈರನ್ ಮೊಳಗಿದೆ.

ಅಪರೇಷನ್ ಅಭ್ಯಾಸ್ ಹೆಸರಿನಲ್ಲಿ ಈ ಮಾಕ್ ಡ್ರಿಲ್ ನಡೆಸಲಾಗುತ್ತಿದ್ದು, ಯುದ್ದದ ಸನ್ನಿವೇಶದಲ್ಲಿ ಹೇಗೆ ರಕ್ಷಣೆ ಮಾಡಿಕೊಳ್ಳಬೇಕೆಂಬುದು ಇದರ ಉದ್ದೇಶವಾಗಿದೆ.

Key words: Mock drill, across ,country,

 

The post ರಾಜ್ಯದ 3 ಜಿಲ್ಲೆಗಳು ಸೇರಿ ದೇಶಾದ್ಯಂತ ಮಾಕ್ ಡ್ರಿಲ್: ಮೊಳಗಿದ ಸೈರನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Perfect Homemade Paneer Tips: ఇంట్లోనే మెత్తటి పనీర్‌ తయారు చేయండి.. ఈ 5 చిట్కాలు మిస్‌ కావొద్దు..!

Perfect Homemade Paneer Tips: పనీర్‌తో రకరకాల వంటకాలు తయారు చేస్తున్నారు.....

ಕೇಂದ್ರದ ಜಿಡಿಪಿಗಿಂತ ರಾಜ್ಯದ GDP ಉತ್ತಮ ಎಂದ ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK

ಬೆಂಗಳೂರು,ಏಪ್ರಿಲ್,14,2026 (www.justkannada.in): ಕೇಂದ್ರ ಸರ್ಕಾರದ ಜಿಡಿಪಿಗಿಂತ ರಾಜ್ಯದ ಜಿಡಿಪಿ ಉತ್ತಮವಾಗಿದೆ...

തോല്‍ക്കുമെന്ന ഭയം വ്യക്തമാണ്, ഫെഡറല്‍ തത്വത്തെ തകര്‍ക്കാന്‍ അനുവദിക്കില്ല; മണ്ഡലപുനര്‍നിര്‍ണയത്തില്‍ പ്രകാശ് രാജ്

ന്യൂദല്‍ഹി: മണ്ഡലപുനര്‍നിര്‍ണയത്തില്‍ കേന്ദ്ര സര്‍ക്കാരിനെതിരെ വിമര്‍ശനവുമായി പ്രകാശ് രാജ്. തോല്‍ക്കുമെന്ന ഭയത്തിന്റെ...