23
March, 2026

A News 365Times Venture

23
Monday
March, 2026

A News 365Times Venture

ನಾಳೆ ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಮೈಸೂರು ಜಿಲ್ಲಾ ಪ್ರವಾಸ

Date:

ಮೈಸೂರು,ಮೇ,8,2025 (www.justkannada.in): ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರು ಮೇ 9 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಸಂಜೆ 4:00 ಗಂಟೆಗೆ ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬಿಡುಗಡೆಯಾಗಲಿರುವ ಬೆಲ್ಲದಾರತಿ ಸ್ಮರಣ ಸಂಚಿಕೆಯ ಕುರಿತು ಜಿಲ್ಲಾಧಿಕಾರಿಗಳು, ಸ್ಮರಣ ಸಂಚಿಕೆಯ ಅಧ್ಯಕ್ಷರಾದ ಅಪರ ಜಿಲ್ಲಾಧಿಕಾರಿಗಳು, ಸಂಪಾದಕರು ಹಾಗೂ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷರಾದ ಡಾ. ಎಚ್. ಎಸ್. ಮುದ್ದೇಗೌಡ ಅವರೊಂದಿಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆಯುವ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 7:00 ಗಂಟೆಗೆ ರಸ್ತೆ ಮೂಲಕ ಮಹೇಶ್ ಜೋಶಿ ಕೇಂದ್ರ ಸ್ಥಾನ ಬೆಂಗಳೂರಿಗೆ ತಲುಪಲ್ಲಿದ್ದಾರೆ.

Key words: Tomorrow, Kasapa President, Dr. Mahesh Joshi, Mysore District, Tour

The post ನಾಳೆ ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಮೈಸೂರು ಜಿಲ್ಲಾ ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG crisis India: వంటగ్యాస్‌లో కొత్త మార్పు.. ఇకపై, 14.2 కేజీల సిలిండర్‌కు బదులుగా, 10 కేజీల సిలిండర్!

మధ్యప్రాచ్య సంక్షోభం, తరిగిపోయిన దేశీయ నిల్వలు, తగ్గిన దిగుమతుల కారణంగా, ప్రభుత్వ...

ശമ്പളം കുറവ്; മിടുക്കരായ അഭിഭാഷകര്‍ ജഡ്ജിയാവാന്‍ തയ്യാറാവുന്നില്ല: സുപ്രീം കോടതി ജഡ്ജി

ന്യൂദല്‍ഹി: ജഡ്ജിമാര്‍ക്കുള്ള പ്രതിമാസ ശമ്പളം വര്‍ധിപ്പിക്കണെമെന്ന് സുപ്രീം കോടതി ജഡ്ജി ദീപാങ്കര്‍...

Putin praises Iran: ఉద్రిక్తతల మధ్య పుతిన్ ఇరాన్‌కు సాలిడ్ సపోర్ట్.. రష్యా నమ్మకమైన స్నేహితుడు అంటూ సందేశం

రష్యన్ అధ్యక్షుడు వ్లాదిమిర్ పుతిన్, పర్షియన్ న్యూ ఇయర్ నౌరూజ్ సందర్భంగా...