23
March, 2026

A News 365Times Venture

23
Monday
March, 2026

A News 365Times Venture

ಭಾರತ- ಪಾಕ್ ಉದ್ವಿಗ್ನ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಯುಎಸ್ ವಿದೇಶಾಂಗ ಕಾರ್ಯದರ್ಶಿ ಸಲಹೆ

Date:

ನವದೆಹಲಿ,ಮೇ,10,2025 (www.justkannada.in): ಭಾರತ-ಪಾಕಿಸ್ತಾನದ ನಡುವೆ ಯುದ್ದದ ವಾತಾವರಣ ನಿರ್ಮಾಣವಾಗಿದ್ದು ಪಾಕಿಸ್ತಾನ ಮಾಡುತ್ತಿರುವ ದಾಳಿಗೆ ಭಾರತ ತಕ್ಕ ತಿರುಗೇಟು ನೀಡುತ್ತಿದೆ . ಈ ಮಧ್ಯೆ ಎರಡು ದೇಶಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು  ಅಮೇರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ  ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಅಮೇರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ದೂರವಾಣಿ ಕರೆ ಮಾಡಿದ್ದು ಮಾತುಕತೆ ಮೂಲಕ ಸಮಸ್ಯ ಬಗೆಹರಿಸಿಕೊಳ್ಳಲು  ರೂಬಿಯೋ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತನಾಡಿದ ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಭಾರತ ಮತ್ತು ಪಾಕಿಸ್ತಾನ ಎರಡೂ “ಉದ್ವಿಗ್ನತೆಯನ್ನು ಕಡಿಮೆ ಮಾಡುವ ವಿಧಾನಗಳನ್ನು ಗುರುತಿಸಬೇಕಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು  ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಜೈಶಂಕರ್,  “ಇಂದು ಬೆಳಿಗ್ಗೆ ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಸಂಭಾಷಣೆ ನಡೆಸಿದ್ದೇನೆ. ಭಾರತದ ವಿಧಾನವನ್ನು ಯಾವಾಗಲೂ ಅಳೆಯಲಾಗುತ್ತದೆ ಮತ್ತು ಜವಾಬ್ದಾರಿಯುತವಾಗಿದೆ ಎಂದಿದ್ದಾರೆ.

Key words: India-Pakistan, war, US Secretary, suggests

 

The post ಭಾರತ- ಪಾಕ್ ಉದ್ವಿಗ್ನ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಯುಎಸ್ ವಿದೇಶಾಂಗ ಕಾರ್ಯದರ್ಶಿ ಸಲಹೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പത്ത് വര്‍ഷമായി നരകത്തില്‍, ലീഗില്‍ അംഗത്വമെടുത്തപ്പോള്‍ സ്വര്‍ഗത്തിലേക്ക് അടുത്തു; തിരിച്ചുവരവില്‍ കാരാട്ട് റസാഖ്

കോഴിക്കോട്: ഇടതുപാളയം വിട്ട് വീണ്ട് മുസ്‌ലിം ലീഗിലേക്ക് ചേക്കേറിയതിന് പിന്നാലെ സി.പി.ഐ.എമ്മിനെതിരെ...

"திமுக கூட்டணியிலிருந்து அதிகாரபூர்வமாக விலகுகிறோம்"- த.வா.க தலைவர் வேல்முருகன் அதிரடி

தமிழக சட்டசபை தேர்தலில் திமுக கூட்டணியில் இருந்த வேல்முருகனின் தமிழக வாழ்வுரிமை...

Iran War : అణుముప్పు అంచున మధ్యప్రాచ్యం.. ప్రపంచ ఆరోగ్య సంస్థ తీవ్ర ఆందోళన.!

మధ్యప్రాచ్యంలో యుద్ధం అత్యంత భయంకరమైన , ప్రమాదకరమైన దశకు చేరుకుందని ప్రపంచ...

സാദിഖലി തങ്ങള്‍ക്കെതിരായ ആരോപണം; പരാതി നല്‍കി ലീഗ്, വ്യാജപ്രചാരണങ്ങളില്‍ വഞ്ചിതരാകരുതെന്ന് കുഞ്ഞാലിക്കുട്ടി

കോഴിക്കോട്: മുസ്‌ലിം ലീഗ് അധ്യക്ഷന്‍ സാദിഖലി ശിഹാബ് തങ്ങള്‍ക്കെതിരെ ഉയര്‍ന്ന ആരോപണത്തില്‍...