21
April, 2026

A News 365Times Venture

21
Tuesday
April, 2026

A News 365Times Venture

ಪ್ರಧಾನಿ ಹೇಳಿದ್ರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕ್ ಗೆ ಹೋಗಲು ಸಿದ್ದ- ಸಚಿವ ಜಮೀರ್ ಪುನರುಚ್ಚಾರ

Date:

ಕಲಬುರಗಿ,ಮೇ,10,2025 (www.justkannada.in):  ದೇಶಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ದನಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಹೇಳಿದ್ರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ದ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್  ಪುನರುಚ್ಚಾರ ಮಾಡಿದ್ದಾರೆ.

ಕಲಬುರಗಿಯಲ್ಲಿ ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಅಪರೇಷನ್ ಸಿಂಧೂರ್ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಮಾಡಿದ್ದೇವೆ. ಪಾಕ್ ವಿರುದ್ದ ಭಾರತ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ.  ನನ್ನ ದೇಶಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ದನಿದ್ದೇನೆ.  ಪ್ರಧಾನಿ ಮೋದಿ ಹೇಳಿದ್ರ ಸೂಸೈಡ್ ಬಾಂಬ್  ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ದ ಎಂದರು.

ಪಾಕ್ ಒಂದು ಖಾಲಿ ಡಬ್ಬದ್ದಂತೆ.  ಠುಸ್ ಪಟಾಕಿಯಂತಿದೆ.  ನಾವು ಮನಸ್ಸು ಮಾಡಿದರೇ  ಎರಡೇ ದಿನಕ್ಕೆ ಪಾಕಿಸ್ತಾನವನ್ನ ನಿರ್ನಾಮ ಮಾಡಬಹುದು ಎಂದು ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Key words: Minister, Jameer, ready, suicide bomb, Pakistan

The post ಪ್ರಧಾನಿ ಹೇಳಿದ್ರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕ್ ಗೆ ಹೋಗಲು ಸಿದ್ದ- ಸಚಿವ ಜಮೀರ್ ಪುನರುಚ್ಚಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഡോളര്‍ ഞങ്ങള്‍ തരാം, ചൈനീസ് യുവാനില്‍ എണ്ണ വാങ്ങണ്ട; യുദ്ധം ബാധിച്ചാല്‍ വായ്പ നല്‍കാമെന്ന് യു.എ.ഇയോട് അമേരിക്ക

  അബുദാബി: ഇറാന്‍ യുദ്ധം യു.എ.ഇയുടെ സമ്പദ്‌വ്യവസ്ഥയെ ബാധിച്ചാല്‍ ഡോളര്‍ വായ്പ...

33% இட ஒதுக்கீடு Vs தொகுதி மறுவரையறை… பெண்களை அரசியல் கருவிகளாகப் பயன்படுத்தாதீர்கள்!

அரசியல் கட்சிகள் தொடங்கி மத்திய, மாநில அரசுகள் வரை, பெண்கள் மீதான...

Farmers: ఎట్టి పరిస్థితుల్లో రైతులు పంటలు సాగు చేయొద్దు.. ఆ 4 గ్రామాల ప్రజలకు కలెక్టర్ ఆదేశాలు…

ఫార్మాసిటీ భూములకు సంబంధించి రంగారెడ్డి జిల్లా యంత్రాంగం కీలక నిర్ణయం తీసుకుంది....

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ...