14
April, 2026

A News 365Times Venture

14
Tuesday
April, 2026

A News 365Times Venture

ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್

Date:

ನವದೆಹಲಿ,ಮೇ,10,2025 (www.justkannada.in):  ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಉದ್ವಿಗ್ನತೆ ತಣ್ಣಗಾಗುತ್ತಿದ್ದು ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವ ಬಗ್ಗೆ ಈಗಾಗಲೇ ಮಾಹಿತಿ ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್ ,  ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತದೆ.  ಸೇನಾ ಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.  ಭಾರತ ಪಾಕ್ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಭಾರತ-ಪಾಕಿಸ್ತಾನ ಕದಮ ವಿರಾಮಕ್ಕೆ ಒಪ್ಪಿಕೆ ಸೂಚಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

Key words: India,  war, against, terrorist, continuous- Foreign Minister, Jaishankar

The post ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിങ്ങള്‍ മുസ്‌ലിങ്ങളെ കന്നുകാലികളെ പോലെയാണ് പരിഗണിക്കുന്നത്; മമതയ്‌ക്കെതിരെ ഒവൈസി

കൊല്‍ക്കത്ത: പശ്ചിമബംഗാള്‍ മുഖ്യമന്ത്രി മമതാ ബാനര്‍ജിക്കെതിരെ രൂക്ഷ വിമര്‍ശനവുമായി എ.ഐ.എം.ഐ.എം അധ്യക്ഷന്‍...

Vikram : విక్రమ్ – శంకర్ మళ్ళీ కలుస్తున్నారు ఈసారి అదిరిపోయే కమర్షియల్ ప్లాన్!

2016లో వచ్చిన ఇంకొక్కడుతో విక్రమ్ , ఆనంద్ శంకర్ కాంబినేషన్ సూపర్...

ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ

ಮೈಸೂರು,ಏಪ್ರಿಲ್,14,2026 (www.justkannada.in): ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ...