21
September, 2026

A News 365Times Venture

21
Monday
September, 2026

A News 365Times Venture

ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್

Date:

ನವದೆಹಲಿ,ಮೇ,10,2025 (www.justkannada.in):  ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಉದ್ವಿಗ್ನತೆ ತಣ್ಣಗಾಗುತ್ತಿದ್ದು ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವ ಬಗ್ಗೆ ಈಗಾಗಲೇ ಮಾಹಿತಿ ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್ ,  ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತದೆ.  ಸೇನಾ ಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.  ಭಾರತ ಪಾಕ್ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಭಾರತ-ಪಾಕಿಸ್ತಾನ ಕದಮ ವಿರಾಮಕ್ಕೆ ಒಪ್ಪಿಕೆ ಸೂಚಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

Key words: India,  war, against, terrorist, continuous- Foreign Minister, Jaishankar

The post ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"தமிழ்நாடு, சர்க்கஸ் கும்பலிடம் மாட்டிக்கொண்டிருக்கிறது.!"- உதயநிதி ஸ்டாலின்

சென்னையில் நடைபெற்ற திருமண நிகழ்ச்சியில் எதிர்க்கட்சி தலைவர் உதயநிதி ஸ்டாலின் கலந்துகொண்டிருக்கிறார்....

No UPI-Only Cash: నో యూపీఐ ఓన్లీ క్యాష్.. దుకాణాల ముందు ప్రత్యక్షమవుతున్న బోర్డులు..

ఉత్తరప్రదేశ్‌లోని ఘజియాబాద్‌లో వ్యాపారులు కొత్త నిబంధనలకు వ్యతిరేకంగా వినూత్న నిరసనకు దిగారు....

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...

`இன்னும் பழைய அரசாங்கத்தையே குறைச் சொல்லிக்கொண்டிருப்பதில் நியாயமில்லை' – விஜய்யை சாடிய எல்.முருகன்

மத்திய இணை அமைச்சர் எல்.முருகன், வேலூரில் செய்தியாளர்களைச் சந்தித்தார். அப்போது அவர்...