21
September, 2026

A News 365Times Venture

21
Monday
September, 2026

A News 365Times Venture

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು,ಮೇ,10,2025 (www.justkannada.in): ಭಾರತ- ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ಡಿಸಿ, ಎಸ್ಪಿ, ಆಯುಕ್ತರ ಜೊತೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಗತ್ಯ ವಸ್ತುಗಳ ದರ ಹೆಚ್ಚಳ ಆಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಅಕ್ರಮ ದಾಸ್ತಾನು ಕಾಳಸಂತೆ  ಮೇಲೆ ನಿರಂತರವಾಗಿ ನಿಗಾ ಇಡಬೇಕು.  ಯುದ್ದದ ಪರಿಸ್ಥಿತಿ ತಿಳಿಯಾಗವವರೆಗೆ ಜನರಲ್ಲಿ ಜಾಗೃತಿ ಮೂಡಿಸಿ  ಯುದ್ದದ ಸಂದರ್ಭದಲ್ಲಿ ಜನ ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಿ ಎಂದು ಸೂಚಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದರಾಗಬೇಕು.  ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚು ಭದ್ರತೆ ಒದಗಿಸಬೇಕು. ಸುಳ್ಳು ಸುದ್ದಿ ಹರಡುವುದನ್ನ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಸೂಚಿಸಿದ್ದಾರೆ.

Key words: maintain law and order, Increase, security, CM, Siddaramaiah, Meeting

The post ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...

`இன்னும் பழைய அரசாங்கத்தையே குறைச் சொல்லிக்கொண்டிருப்பதில் நியாயமில்லை' – விஜய்யை சாடிய எல்.முருகன்

மத்திய இணை அமைச்சர் எல்.முருகன், வேலூரில் செய்தியாளர்களைச் சந்தித்தார். அப்போது அவர்...

Praful Hinge: SRH పేసర్ ప్రఫుల్ హింగేకు అరుదైన అవకాశం.. భారత్ ‘ఏ’ జట్టులోకి ఎంట్రీ..

ఐపీఎల్‌లో సన్‌రైజర్స్ హైదరాబాద్ తరఫున ఆడి ఒక్కరోజే సంచలనంగా మారిన యువ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...