12
March, 2026

A News 365Times Venture

12
Thursday
March, 2026

A News 365Times Venture

ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮೇ,13,2025 (www.justkannada.in): ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ  ಕದನ ವಿರಾಮಕ್ಕೆ  ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ- ಪಾಕ್ ನಡುವಿನ  ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿರಿ ಎಂಬುದನ್ನ ಪ್ರಧಾನಿ ಮೋದಿ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ನಾಶ ಮಾಡುತ್ತೇವೆ ಎಂದು ಮೋದಿ ಅವರು ಹೇಳಿದ್ದರು. ಹೀಗಾಗಿ ದೊಡ್ಡ ತೀರ್ಮಾನ ತೆಗದುಕೊಳ್ಳುವ ನಿರೀಕ್ಷೆ ಇತ್ತು , ಆದರೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ. ಪ್ರಧಾನಿ ಮೋದಿ ರಾಜಕೀಯವಾಗಿ ಮಾತನಾಡುತ್ತಾರೆ, ಪಾಕಿಸ್ತಾನ ನಮ್ಮ ಮೇಲೂ ದಾಳಿ ಮಾಡಿದೆ. ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡರು ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

Key words: Clarify, ceasefire, accepted, Minister, Dinesh Gundu Rao

 

The post ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Suryakumar Yadav: డ్రెస్సింగ్ రూమ్ సీక్రెట్స్ బయటపెట్టిన సూర్య.. గంభీర్ స్పీచ్‌తో ప్లేయర్లలో పూనకాలు!

Suryakumar Yadav: భారత్ ప్రపంచ క్రికెట్‌లో ఆధిపత్యం చెలాయిస్తోంది. మూడు సార్లు...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ...

പ്രധാനമന്ത്രിയെ വിമര്‍ശിക്കുന്ന സോഷ്യല്‍ മീഡിയ പോസ്റ്റുകള്‍ക്ക് പൂട്ട്; ഉത്തരവിട്ട് കേന്ദ്രം

ന്യൂദല്‍ഹി: പ്രധാനമന്ത്രി നരേന്ദ്രമോദിയെയോ സര്‍ക്കാരിനെയോ വിമര്‍ശിക്കുന്നതോ പരിഹസിക്കുന്നതോ ആയ സോഷ്യല്‍ മീഡിയ...