8
August, 2026

A News 365Times Venture

8
Saturday
August, 2026

A News 365Times Venture

ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮೇ,13,2025 (www.justkannada.in): ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ  ಕದನ ವಿರಾಮಕ್ಕೆ  ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ- ಪಾಕ್ ನಡುವಿನ  ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿರಿ ಎಂಬುದನ್ನ ಪ್ರಧಾನಿ ಮೋದಿ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ನಾಶ ಮಾಡುತ್ತೇವೆ ಎಂದು ಮೋದಿ ಅವರು ಹೇಳಿದ್ದರು. ಹೀಗಾಗಿ ದೊಡ್ಡ ತೀರ್ಮಾನ ತೆಗದುಕೊಳ್ಳುವ ನಿರೀಕ್ಷೆ ಇತ್ತು , ಆದರೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ. ಪ್ರಧಾನಿ ಮೋದಿ ರಾಜಕೀಯವಾಗಿ ಮಾತನಾಡುತ್ತಾರೆ, ಪಾಕಿಸ್ತಾನ ನಮ್ಮ ಮೇಲೂ ದಾಳಿ ಮಾಡಿದೆ. ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡರು ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

Key words: Clarify, ceasefire, accepted, Minister, Dinesh Gundu Rao

 

The post ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

CM Chandrababu: చట్ట వ్యతిరేక నిరసనలు సహించం.. వైసీపీ దీక్షలపై సీఎం కీలక వ్యాఖ్యలు..!

CM Chandrababu: వైసీపీ చేపడుతున్న రిలే దీక్షలు, నిరసనలపై సీఎం చంద్రబాబు...

ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್

ಬೆಂಗಳೂರು,8,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ  ವಿರುದ್ದ ಜೆಡಿಎಸ್...

தவெக வைத்த பொறியில் சிக்கியதா திமுக? தொகுதி மறுவரையறை விவகாரத்தில் பாஜகவை நெருங்கும் திமுக!

தொகுதி மறுவரையறை தொடர்பாக தமிழக அரசியல் களம் மீண்டும் சூடுபிடித்துள்ள நிலையில்,...