25
August, 2026

A News 365Times Venture

25
Tuesday
August, 2026

A News 365Times Venture

ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮೇ,13,2025 (www.justkannada.in): ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ  ಕದನ ವಿರಾಮಕ್ಕೆ  ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ- ಪಾಕ್ ನಡುವಿನ  ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿರಿ ಎಂಬುದನ್ನ ಪ್ರಧಾನಿ ಮೋದಿ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ನಾಶ ಮಾಡುತ್ತೇವೆ ಎಂದು ಮೋದಿ ಅವರು ಹೇಳಿದ್ದರು. ಹೀಗಾಗಿ ದೊಡ್ಡ ತೀರ್ಮಾನ ತೆಗದುಕೊಳ್ಳುವ ನಿರೀಕ್ಷೆ ಇತ್ತು , ಆದರೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ. ಪ್ರಧಾನಿ ಮೋದಿ ರಾಜಕೀಯವಾಗಿ ಮಾತನಾಡುತ್ತಾರೆ, ಪಾಕಿಸ್ತಾನ ನಮ್ಮ ಮೇಲೂ ದಾಳಿ ಮಾಡಿದೆ. ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡರು ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

Key words: Clarify, ceasefire, accepted, Minister, Dinesh Gundu Rao

 

The post ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

AP High Court: విశాఖ డేటా సెంటర్‌పై హైకోర్టు సీరియస్.. కీలక ఆదేశాలు

AP High Court: విశాఖ డేటా సెంటర్ పార్క్ ఏర్పాటు వ్యవహారంలో...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ...

പരസ്പര വിമര്‍ശനങ്ങളില്ല; മഹായുതി സഖ്യകക്ഷികള്‍ ഒരുമിച്ച് തെരഞ്ഞെടുപ്പിനെ നേരിടും: ബി.ജെ.പി

മുംബൈ: മഹാരാഷ്ട്രയിലെ ഭരണകക്ഷിയായ മഹായുതി സഖ്യത്തിലെ ഘടകകക്ഷികള്‍ പരസ്പരം വിമര്‍ശനാത്മകമായ പരാമര്‍ശങ്ങള്‍...

"அது நான்தான்; அமைச்சர் கீர்த்தனா இல்ல" – மலேசியா பெண் வெளியிட்ட விளக்க வீடியோ

சமீபத்தில் காரில் இருந்து ஒரு பெண் இறங்குவது போன்ற வீடியோ சமூக...