30
April, 2026

A News 365Times Venture

30
Thursday
April, 2026

A News 365Times Venture

ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮೇ,13,2025 (www.justkannada.in): ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ  ಕದನ ವಿರಾಮಕ್ಕೆ  ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ- ಪಾಕ್ ನಡುವಿನ  ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿರಿ ಎಂಬುದನ್ನ ಪ್ರಧಾನಿ ಮೋದಿ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ನಾಶ ಮಾಡುತ್ತೇವೆ ಎಂದು ಮೋದಿ ಅವರು ಹೇಳಿದ್ದರು. ಹೀಗಾಗಿ ದೊಡ್ಡ ತೀರ್ಮಾನ ತೆಗದುಕೊಳ್ಳುವ ನಿರೀಕ್ಷೆ ಇತ್ತು , ಆದರೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ. ಪ್ರಧಾನಿ ಮೋದಿ ರಾಜಕೀಯವಾಗಿ ಮಾತನಾಡುತ್ತಾರೆ, ಪಾಕಿಸ್ತಾನ ನಮ್ಮ ಮೇಲೂ ದಾಳಿ ಮಾಡಿದೆ. ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡರು ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

Key words: Clarify, ceasefire, accepted, Minister, Dinesh Gundu Rao

 

The post ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുസ്‌ലിങ്ങള്‍ മുഖ്യമന്ത്രിയാകരുതെന്ന് ഭരണഘടനയില്‍ എവിടെയെങ്കിലും പറഞ്ഞിട്ടുണ്ടോ? വെള്ളാപ്പള്ളിയോട് ടി.എസ്. ശ്യാംകുമാര്‍

  കോഴിക്കോട്: യു.ഡി.എഫ് അധികാരത്തിലെത്തിയാല്‍ മുസ്‌ലിം ലീഗില്‍ നിന്നും മുഖ്യമന്ത്രിയുണ്ടായേക്കാമെന്ന എസ്.എന്‍.ഡി.പി...

தமிழ்நாடு `டு' மேற்கு வங்கம்; எக்ஸிட் போல் குறித்து மல்லிகார்ஜுன கார்கே சொன்னது என்ன?

புதுச்சேரி, கேரளா, மற்றும் அஸ்ஸாம் ஆகிய மூன்று மாநில சட்டமன்றத் தேர்தல்கள்...

West Bengal Exit Poll 2026: బెంగాల్ లేటెస్ట్ ఎగ్జిట్ పోల్.. బీజేపీదే అధికారం..

West Bengal Exit Poll 2026: నాలుగు రాష్ట్రాలు, ఒక కేంద్రపాలిత...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ...