29
April, 2026

A News 365Times Venture

29
Wednesday
April, 2026

A News 365Times Venture

ಪದೇ ಪದೇ ಚೇಷ್ಟೆ ಮಾಡುತ್ತಿರುವ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು- ಸಚಿವ ರಾಮಲಿಂಗರೆಡ್ಡಿ

Date:

ಬಾಗಲಕೋಟೆ,ಮೇ,14,2025 (www.justkannada.in):  ಪಾಕಿಸ್ತಾನ ಪದೇ ಪದೇ ಕಾಲ್ಕೆರೆದು ಚೇಷ್ಟೆ ಮಾಡುತ್ತಲೇ ಇದೆ. ಹೀಗಾಗಿ ಮೊನ್ನೆ ಪಾಕಿಸ್ತಾನಕ್ಕೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತ-ಪಾಕ್ ನಡುವೆ ಕದನ ವಿರಾಮ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ, ಲಾಲ್ ಬಹದ್ದೂರ್ ಶಾಸ್ತ್ರಿ ನೆಹರು ಕಾಲದಲ್ಲಿ ಯುದ್ದ ಆಯ್ತು. ಕಳೆದ ಬಾರಿ ಸರ್ಜಿಕಲ್ ಸ್ಟ್ರೈಕ್ ಆಯ್ತು. ಆದರೂ ಪಾಕ್ ಪದೇ ಪದೇ ಚೇಷ್ಟ ಮಾಡುತ್ತಲೇ ಇದೆ.  ಮೊನ್ನೆ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು ಇನ್ನೊಂದು ಬಾರಿ ನಮ್ಮ ತಂಟೆಗೆ ಬಾರದ ಹಾಗೆ ಮಾಡಬೇಕಿತ್ತು.

ಈ ವಿಚಾರದಲ್ಲಿ ಎಲ್ಲರೂ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದರು. ಇಂತಹ ವೇಳೆ ಪಾಕ್ ಅನ್ನು ಬಗ್ಗು ಬಡಿಯುವ ಕೆಲಸ ಮಾಡಬಬೇಕಿತ್ತು. ಆದರೆ ಡೊನಾಲ್ಡ್ ಟ್ರಂಪ್ ಅನವಶ್ಯವಾಗಿ ಮಧ್ಯಪ್ರವೇಶ ಮಾಡಿದರು. ಇದರಿಂದ ನಮಗೆ ಮುಜುಗರ ಆಯಿತು ಎಂದು ರಾಮಲಿಂಗರೆಡ್ಡಿ ಹೇಳಿದರು.

Key words: Pakistan, taught, lesson , Minister, Ramalingareddy

The post ಪದೇ ಪದೇ ಚೇಷ್ಟೆ ಮಾಡುತ್ತಿರುವ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്‍ ബുദ്ധിപൂര്‍വം പെരുമാറണം, പെട്ടന്ന് കരാറിലെത്തണമെന്ന് തോക്കുമായി ട്രംപ്; തുറമുഖങ്ങള്‍ക്കെതിരായ ഉപരോധം നീട്ടാന്‍ യു.എസ്

വാഷിങ്ടണ്‍: ഇറാന്‍ ഭരണകൂടം എത്രയും വേഗം കരാറിലെത്തണമെന്ന് അമേരിക്കന്‍ പ്രസിഡന്റ് ഡൊണാള്‍ഡ്...

‘மின்மாற்றிகள் கொள்முதலில் எந்த தவறும் நடக்கவில்லை!’ – செந்தில் பாலாஜி சொல்லும் விளக்கம்

மின்சாரத்துறை அமைச்சராக செந்தில் பாலாஜி இருந்தபோது மின்மாற்றிகள் கொள்முதல் செய்ததில் அரசுக்கு...

Kerala Election Exit poll 2026: కేరళలో హస్తం హవా.. పినరయికి గుడ్ బై..

Kerala Elections Exit poll 2026: నాలుగు రాష్ట్రాలు, ఒక కేంద్రపాలిత...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ...