21
April, 2026

A News 365Times Venture

21
Tuesday
April, 2026

A News 365Times Venture

ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ- ಮಾಜಿ ಶಾಸಕ ಎಲ್. ‌ನಾಗೇಂದ್ರ

Date:

ಮೈಸೂರು,ಮೇ,14,2025 (www.justkannada.in): ಆಪರೇಷನ್ ಸಿಂಧೂರ‌ ಕಾರ್ಯಾಚರಣೆಯಲ್ಲಿ ಭಾಗಿಯಾದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್ ‌ನಾಗೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿ ಮಾಹಿತಿ ನೀಡಿದ ಶಾಸಕ ಎಲ್.ನಾಗೇಂದ್ರ, ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ ಪಕ್ಷಾತೀತವಾಗಿ ನಡೆಯಲಿದೆ. ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ತಿರಂಗ ಯಾತ್ರೆ‌ ಆರಂಭವಾಗಲಿದ್ದು, ಚಿಕ್ಕಗಡಿಯಾರ ವೃತ್ತದವರೆಗೂ ಸಾಗಿ ದೇವರಾಜ ಅರಸು ರಸ್ತೆ, ಜೆಎಲ್ ಬಿ ರಸ್ತೆಯ ಮೂಲಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅಂತ್ಯಗೊಳ್ಳಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

Key words: Thiranga yatra, Mysore, BJP, L. Nagendra

The post ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ- ಮಾಜಿ ಶಾಸಕ ಎಲ್. ‌ನಾಗೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഡോളര്‍ ഞങ്ങള്‍ തരാം, ചൈനീസ് യുവാനില്‍ എണ്ണ വാങ്ങണ്ട; യുദ്ധം ബാധിച്ചാല്‍ വായ്പ നല്‍കാമെന്ന് യു.എ.ഇയോട് അമേരിക്ക

  അബുദാബി: ഇറാന്‍ യുദ്ധം യു.എ.ഇയുടെ സമ്പദ്‌വ്യവസ്ഥയെ ബാധിച്ചാല്‍ ഡോളര്‍ വായ്പ...

33% இட ஒதுக்கீடு Vs தொகுதி மறுவரையறை… பெண்களை அரசியல் கருவிகளாகப் பயன்படுத்தாதீர்கள்!

அரசியல் கட்சிகள் தொடங்கி மத்திய, மாநில அரசுகள் வரை, பெண்கள் மீதான...

Farmers: ఎట్టి పరిస్థితుల్లో రైతులు పంటలు సాగు చేయొద్దు.. ఆ 4 గ్రామాల ప్రజలకు కలెక్టర్ ఆదేశాలు…

ఫార్మాసిటీ భూములకు సంబంధించి రంగారెడ్డి జిల్లా యంత్రాంగం కీలక నిర్ణయం తీసుకుంది....

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ...