10
March, 2026

A News 365Times Venture

10
Tuesday
March, 2026

A News 365Times Venture

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

Date:

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಸುಳಿವು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ತನ್ವೀರ್ ಸೇಠ್,  ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕಾರ್ಯಕರ್ತರಿಗಂತು ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದು ಈ ಮಧ್ಯೆಯೇ ಸಚಿವ ಸಂಪುಟ ಪುನರಚನೆ ಕೂಗು ಕೇಳಿದೆ.

Key words: MLA , Tanvir Sait, state cabinet Restructure

The post ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ...

പെന്തക്കോസ്ത് സഭകളെ ക്രൈസ്തവ സഭാ വിഭാഗമായി അംഗീകരിക്കും

തിരുവനന്തപുരം: പെന്തക്കോസ്ത് സഭകളെ ക്രൈസ്തവ സഭാ വിഭാഗമായി അംഗീകരിക്കാന്‍ മന്ത്രിസഭാ യോഗത്തില്‍...

"போர் தொடர்ந்தால் உலகளாவிய எண்ணெய் சந்தைக்கு பேரழிவு ஏற்படும்" – எச்சரிக்கும் சவுதி அராம்கோ CEO

ஈரான், இஸ்ரேல், அமெரிக்கா இடையேயான போர் சூழல் காரணமாக ஹார்முஸ் ஜலசந்தி...