14
June, 2025

A News 365Times Venture

14
Saturday
June, 2025

A News 365Times Venture

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

Date:

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಸುಳಿವು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ತನ್ವೀರ್ ಸೇಠ್,  ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕಾರ್ಯಕರ್ತರಿಗಂತು ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದು ಈ ಮಧ್ಯೆಯೇ ಸಚಿವ ಸಂಪುಟ ಪುನರಚನೆ ಕೂಗು ಕೇಳಿದೆ.

Key words: MLA , Tanvir Sait, state cabinet Restructure

The post ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಿಮಾನ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ, 3 ತಿಂಗಳಲ್ಲಿ ವರದಿ-ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು

ನವದೆಹಲಿ,ಜೂನ್,14,2025 (www.justkannada.in):  ಗುಜರಾತ್ ನ ಅಹಮದಾಬಾದ್ ನ ಮೇಘಾಶಿ ನಗರದಲ್ಲಿ...

മ്ലാവിറച്ചിയല്ല കഴിച്ചത് പോത്തിറച്ചി; തൃശൂരിൽ യുവാക്കൾ ജയിലിൽ കിടന്നത് 35 ദിവസം

തൃശൂ‍ർ: തൃശൂരിൽ മ്ലാവിറച്ചി കൈവശം വെച്ചാന്നാരോപിച്ച് ജയിൽ ശിക്ഷ അനുഭവിച്ച യുവാക്കൾ...

“வரும் தேர்தலில் திருச்சியில் போட்டி; நடிகர் விஜய் மனசு..'' – திருநாவுக்கரசர் தடாலடி

ராகுல் காந்தி பிறந்த நாள்: வேலைவாய்ப்பு முகாம்நாடாளுமன்ற எதிர்க்கட்சித் தலைவர் ராகுல் காந்தி...

Kavitha: కేసీఆర్‌తో మాట్లాడానో.. లేదన్నది ఇప్పుడు అనవసరం

ఎర్రవల్లి ఫాంహౌస్‌లో తన తండ్రి కేసీఆర్‌తో మాట్లాడానో.. లేదన్నది ఇప్పుడు అవసరం...