11
March, 2026

A News 365Times Venture

11
Wednesday
March, 2026

A News 365Times Venture

ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Date:

ಮೈಸೂರು,ಮೇ,15,2025 (www.justkannada.in):  ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಕಳೆದ ಕೆಲವು ತಿಂಗಳ ಹಿಂದಷ್ಟೇ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಇದೀಗ ರಾತ್ರಿಯ ಸಮಯದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಅವರ ನಾಮಫಲಕಕ್ಕೆ ಮಣ್ಣು ಬಳಿದು ಅಂಬೇಡ್ಕರ್ ಭಾವಚಿತ್ರವಿರುವ ಸ್ಟಿಕರ್ ಹರಿದು ಅಪಮಾನ ಮಾಡಿದ್ದಾರೆ

ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲಿ ಬಿಡು ಬಿಟ್ಟಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words:  Dr. B.R. Ambedkar, insult,  nameplate, Mysore

The post ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

American Airlines: జస్ట్ 30 సెకన్లు హెడ్‌ఫోన్స్ లేకుండా వీడియో ప్లే.. ఎయిర్‌లైన్స్ రూల్స్ బ్రేక్ చేసిన మహిళకు షాక్

అమెరికన్ ఎయిర్‌లైన్స్ ఫ్లైట్‌లో హెడ్‌ఫోన్స్ లేకుండా వీడియో ప్లే చేసిన మహిళను...

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು...

എന്തുകൊണ്ട് കേരളത്തിന് എയിംസ് അനുവദിക്കുന്നില്ല? കേന്ദ്രത്തിനെതിരെ ഹൈക്കോടതിയുടെ രൂക്ഷ വിമർശനം

കൊച്ചി : കേരളത്തിന് എയിംസ് അനുവദിക്കാത്തതിൽ കേന്ദ്രത്തിനെതിരെ രൂക്ഷ വിമർശനവുമായി ഹൈക്കോടതി...

இந்தியா வந்துகொண்டிருந்த சரக்குக் கப்பல் மீது தாக்குதல்: ஹார்முஸ் ஜலசந்தியில் ஈரான் போரால் பதற்றம்!

ஈரான் மீது இஸ்ரேலும், அமெரிக்காவும் இணைந்து போர் தொடுத்த நிலையில், மத்திய...