16
March, 2026

A News 365Times Venture

16
Monday
March, 2026

A News 365Times Venture

ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಹೃದಯಾಘಾತದಿಂದ ಸಾವು

Date:

ಬಾಗಲಕೋಟೆ,ಮೇ,17,2025 (www.justkannada.in): ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.

ಪ್ರವೀಣ ಕುರಣಿ (25) ಮೃತಪಟ್ಟ ವರ. ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದು,  ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು.

ಈ ಮಧ್ಯೆ ವೇದಿಕೆಯ ಮೇಲೆ ಬಂದು ಅಕ್ಷತೆ ಬಿದ್ದ ಹದಿನೈದು ನಿಮಿಷದ ಬಳಿಕ ವರ ಪ್ರವೀಣ ಕುರಣಿಗೆ  ಹೃದಯಾಘಾತವಾಗಿದ್ದು ಅಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರವೀಣ ಕುರಣಿ ಹೊಸ ಜೀವನ ಆರಂಭವಾಗುವ ಮೊದಲೇ, ವಿಧಿ ಬದುಕಿಗೆ ಕೊನೇ ವಿದಾಯ ಹೇಳಿದೆ.

Key words: Marriage, died, heart attack, Bagalakote

The post ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಹೃದಯಾಘಾತದಿಂದ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോളിക്കിടെ സംഘര്‍ഷം, ഹിന്ദു യുവാവിന്റെ മരണം; ദല്‍ഹിയില്‍ 70 കടകള്‍ ഇടിച്ചുനിരത്തി

  ന്യൂദല്‍ഹി: ഹോളി ആഘോഷത്തിനിടെയുണ്ടായ സംഘര്‍ഷത്തില്‍ ഹിന്ദു യുവാവ് കൊല്ലപ്പെട്ട സംഭവത്തില്‍...

Oscars 2026 : ఆస్కార్ బెస్ట్ యాక్టర్ గా నల్లజాతీయుడి అరుదైన రికార్డు

లాస్ ఏంజిల్స్: ప్రపంచ చలనచిత్ర రంగంలో అత్యున్నత పురస్కారాలైన 98వ అకాడమీ...

2026 നിയമസഭാ തെരഞ്ഞെടുപ്പ് നിര്‍ണായകം; കേരളത്തില്‍ എല്‍.ഡി.എഫ് വീണ്ടും അധികാരത്തില്‍ വരും: ഡി. രാജ

ചെന്നൈ: കേരളത്തില്‍ മൂന്നാം തവണയും എല്‍.ഡി.എഫ് അധികാരത്തില്‍ വരുമെന്ന് സി.പി.ഐ ജനറല്‍...