14
June, 2025

A News 365Times Venture

14
Saturday
June, 2025

A News 365Times Venture

ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಹೃದಯಾಘಾತದಿಂದ ಸಾವು

Date:

ಬಾಗಲಕೋಟೆ,ಮೇ,17,2025 (www.justkannada.in): ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.

ಪ್ರವೀಣ ಕುರಣಿ (25) ಮೃತಪಟ್ಟ ವರ. ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದು,  ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು.

ಈ ಮಧ್ಯೆ ವೇದಿಕೆಯ ಮೇಲೆ ಬಂದು ಅಕ್ಷತೆ ಬಿದ್ದ ಹದಿನೈದು ನಿಮಿಷದ ಬಳಿಕ ವರ ಪ್ರವೀಣ ಕುರಣಿಗೆ  ಹೃದಯಾಘಾತವಾಗಿದ್ದು ಅಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರವೀಣ ಕುರಣಿ ಹೊಸ ಜೀವನ ಆರಂಭವಾಗುವ ಮೊದಲೇ, ವಿಧಿ ಬದುಕಿಗೆ ಕೊನೇ ವಿದಾಯ ಹೇಳಿದೆ.

Key words: Marriage, died, heart attack, Bagalakote

The post ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಹೃದಯಾಘಾತದಿಂದ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಿಮಾನ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ, 3 ತಿಂಗಳಲ್ಲಿ ವರದಿ-ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು

ನವದೆಹಲಿ,ಜೂನ್,14,2025 (www.justkannada.in):  ಗುಜರಾತ್ ನ ಅಹಮದಾಬಾದ್ ನ ಮೇಘಾಶಿ ನಗರದಲ್ಲಿ...

മ്ലാവിറച്ചിയല്ല കഴിച്ചത് പോത്തിറച്ചി; തൃശൂരിൽ യുവാക്കൾ ജയിലിൽ കിടന്നത് 35 ദിവസം

തൃശൂ‍ർ: തൃശൂരിൽ മ്ലാവിറച്ചി കൈവശം വെച്ചാന്നാരോപിച്ച് ജയിൽ ശിക്ഷ അനുഭവിച്ച യുവാക്കൾ...

“வரும் தேர்தலில் திருச்சியில் போட்டி; நடிகர் விஜய் மனசு..'' – திருநாவுக்கரசர் தடாலடி

ராகுல் காந்தி பிறந்த நாள்: வேலைவாய்ப்பு முகாம்நாடாளுமன்ற எதிர்க்கட்சித் தலைவர் ராகுல் காந்தி...

Kavitha: కేసీఆర్‌తో మాట్లాడానో.. లేదన్నది ఇప్పుడు అనవసరం

ఎర్రవల్లి ఫాంహౌస్‌లో తన తండ్రి కేసీఆర్‌తో మాట్లాడానో.. లేదన్నది ఇప్పుడు అవసరం...