5
March, 2026

A News 365Times Venture

5
Thursday
March, 2026

A News 365Times Venture

ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ರಾಮನಗರ,ಮೇ,17,2025 (www.justkannada.in): ನಾಲ್ಕೈದು ಫ್ಲೈಟ್ ಹಾರಿಸಿದ್ದು ಬಿಟ್ಟರೇ ಏನು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಕೊತ್ತೂರು ಮಂಜುನಾಥ್ ಪಕ್ಕಾ ದೇಶಾಭಿಮಾನಿ. ಸೇನೆಯ ಬಗ್ಗೆ ಕೊತ್ತೂರು ಮಂಜುನಾಥ್ ಗೆ ಬಹಳ ವಿಶ್ವಾಸವಿದೆ. ಸೇನೆ ದೇಶದ ಬಗ್ಗೆ  ಆ ರೀತಿ ಹೇಳಿಲ್ಲ. ಬಿಜೆಪಿ ಮತ್ತು ನಾಯಕರ ಬಗ್ಗೆ ಮಾತ್ರ ಸಂಶಯ ವ್ಯಕ್ತಪಡಿಸಿರಬಹುದು. ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಸೇಣಾ ಮುಖ್ಯಸ್ಥರು ಏನು ಹೇಳುತ್ತಾರೋ ಅದನ್ನ ನಾವು ನಂಬಬೇಕು . ಸೈನಿಕರಿಗೆ ಬಿಜೆಪಿಯವರು ಅಪಮಾನ ಮಾಡಬಹುದು ಅಷ್ಟೆಆದರೆ ಕಾಂಗ್ರೆಸ್  ಅಪಮಾನ ಮಾಡಲ್ಲ ಎಂದರು.

Key words: no question, Congress,  insulting, soldiers,  Minister, Ramalingareddy

The post ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ...

പശ്ചിമേഷ്യയിലെ സംഘര്‍ഷത്തില്‍ മധ്യസ്ഥതയ്ക്ക് ഒരുങ്ങി ചൈന; പ്രത്യേക ദൂതനെ അയക്കും

ബീജിങ്: ഇറാന്‍-യു.എസ്, ഇസ്രഈല്‍ സംഘര്‍ഷത്തെ തുടര്‍ന്ന് പശ്ചിമേഷ്യയിലാകെ പടര്‍ന്ന അശാന്തിക്ക് പരിഹാരം...

'அந்த ஒரு காரணத்துக்குதான் கூட்டணிக்கு ஒத்துக்கிட்டோம்!' – கிரிஷ் சோடங்கர் அதிரடி

திமுக கூட்டணியில் காங்கிரஸூக்கு 28 சீட்களும் ஒரு ராஜ்ய சபா சீட்டும்...

SA vs NZ: ఫిన్ అలెన్ అజేయ సెంచరీ.. న్యూజిలాండ్ 9 వికెట్ల భారీ విజయంతో ఫైనల్‌కు

బుధవారం (మార్చి 4) కోల్‌కతాలోని ఈడెన్ గార్డెన్స్‌లో జరిగిన T20 ప్రపంచ...