14
June, 2025

A News 365Times Venture

14
Saturday
June, 2025

A News 365Times Venture

‘ಕೈ’ ಶಾಸಕರೇ ಅಭಿವೃದ್ದಿಗೆ ಹಣವಿಲ್ಲ ಎನ್ನುತ್ತಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ- ಸಂಸದ ಜಗದೀಶ್ ಶೆಟ್ಟರ್

Date:

ಹುಬ್ಬಳ್ಳಿ,ಮೇ,17,2025 (www.justkannada.in):  ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ  ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಕಾಂಗ್ರೆಸ್ ಶಾಸಕರೇ ಅಭಿವೃದ್ದಿಗೆ ಹಣ ಇಲ್ಲ ಎಂದು ಹೇಳುತ್ತಿದ್ದಾರೆ  ಇಂತಹ ಸಮಯದಲ್ಲಿ  2ವರ್ಷದ ಸಾಧನಾ ಸಮಾವೇಶ ಯಾಕೆ?  ಯಾವ ಪುರುಷಾರ್ಥಕ್ಕೆ ಸಾಧನ ಸಮಾವೇಶ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಪ್ರಧಾನಿ ಮೋದಿ ಗಡಿಗೆ ಹೋಗಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಬಾರ್ಡರ್ ಗೆ ಹೋಗಿ ಬರಲಿ. ಕಾಂಗ್ರೆಸ್ ಶಾಸಕರು ಸಚಿವರು ಚಿಲ್ಲರೆ ಹೇಳಿಕೆ ನೀಡುತ್ತಿದ್ದಾರೆ. ಸಂತೋಷ್ ಲಾಡ್,  ಕೊತ್ತೂರು ಮಂಜುನಾಥ್ ತಮ್ಮ ಕ್ಷೇತ್ರಕ್ಕೆ ಅಷ್ಟೆ ನಾಯಕರು. ಇವರು ರಾಷ್ಟ್ರೀಯ ನಾಯಕರಲ್ಲ ಕ್ಷೇತ್ರಕ್ಕೆ ಮಾತ್ರ ಸೀಮಿತರಾದವರು ಎಂದು ವಾಗ್ದಾಳಿ ನಡೆಸಿದರು.

Key words: congress, Sadhana Conference, MP, Jagadish Shettar

The post ‘ಕೈ’ ಶಾಸಕರೇ ಅಭಿವೃದ್ದಿಗೆ ಹಣವಿಲ್ಲ ಎನ್ನುತ್ತಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ- ಸಂಸದ ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಿಮಾನ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ, 3 ತಿಂಗಳಲ್ಲಿ ವರದಿ-ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು

ನವದೆಹಲಿ,ಜೂನ್,14,2025 (www.justkannada.in):  ಗುಜರಾತ್ ನ ಅಹಮದಾಬಾದ್ ನ ಮೇಘಾಶಿ ನಗರದಲ್ಲಿ...

മ്ലാവിറച്ചിയല്ല കഴിച്ചത് പോത്തിറച്ചി; തൃശൂരിൽ യുവാക്കൾ ജയിലിൽ കിടന്നത് 35 ദിവസം

തൃശൂ‍ർ: തൃശൂരിൽ മ്ലാവിറച്ചി കൈവശം വെച്ചാന്നാരോപിച്ച് ജയിൽ ശിക്ഷ അനുഭവിച്ച യുവാക്കൾ...

“வரும் தேர்தலில் திருச்சியில் போட்டி; நடிகர் விஜய் மனசு..'' – திருநாவுக்கரசர் தடாலடி

ராகுல் காந்தி பிறந்த நாள்: வேலைவாய்ப்பு முகாம்நாடாளுமன்ற எதிர்க்கட்சித் தலைவர் ராகுல் காந்தி...

Kavitha: కేసీఆర్‌తో మాట్లాడానో.. లేదన్నది ఇప్పుడు అనవసరం

ఎర్రవల్లి ఫాంహౌస్‌లో తన తండ్రి కేసీఆర్‌తో మాట్లాడానో.. లేదన్నది ఇప్పుడు అవసరం...