11
March, 2026

A News 365Times Venture

11
Wednesday
March, 2026

A News 365Times Venture

ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ:  ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆ.!

Date:

ಬೆಂಗಳೂರು,ಮೇ,19,2025 (www.justkannada.in):   ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾವೇರಿ, ಬಳ್ಳಾರಿ , ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಗದಗ ಕೊಪ್ಪಳ ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ಮತ್ತು 22ರಂದು ಅತೀ ಹೆಚ್ಚು ಮಳೆ ಅಂದರೆ ಗರಿಷ್ಠ 200 ಮಿಲಿ ಮೀಟರ್ ಗೂ ಹೆಚ್ಚು ಮಳೆ ಬರುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ಮೇ 21ರವರೆಗೆ ಕರಾವಳಿ ಈ ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಿದೆ.

Key words: Heavy rains,  across, state: Orange, yellow alert

The post ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ:  ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆ.! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು...

എന്തുകൊണ്ട് കേരളത്തിന് എയിംസ് അനുവദിക്കുന്നില്ല? കേന്ദ്രത്തിനെതിരെ ഹൈക്കോടതിയുടെ രൂക്ഷ വിമർശനം

കൊച്ചി : കേരളത്തിന് എയിംസ് അനുവദിക്കാത്തതിൽ കേന്ദ്രത്തിനെതിരെ രൂക്ഷ വിമർശനവുമായി ഹൈക്കോടതി...

இந்தியா வந்துகொண்டிருந்த சரக்குக் கப்பல் மீது தாக்குதல்: ஹார்முஸ் ஜலசந்தியில் ஈரான் போரால் பதற்றம்!

ஈரான் மீது இஸ்ரேலும், அமெரிக்காவும் இணைந்து போர் தொடுத்த நிலையில், மத்திய...

Afghanistan: ఇవేం బుద్ది తక్కువ పనుల్రా బాబు.. ఆఫ్ఘనిస్తాన్‌లో బాలికల విద్యపై శాశ్వత నిషేధం!

ఆఫ్ఘానిస్తాన్‌లో తాలిబన్ పాలన కొనసాగుతున్న నేపథ్యంలో, దేశ విద్యాశాఖ మంత్రి ఇటీవల...