11
March, 2026

A News 365Times Venture

11
Wednesday
March, 2026

A News 365Times Venture

ನಾನು ಸಚಿವ ಸ್ಥಾನದ ಆಕಾಂಕ್ಷಿ: ಸಂಪುಟ ವಿಸ್ತರಣೆ ವೇಳೆ ನನ್ನನ್ನೂ ಪರಿಗಣಿಸಿ-ಉಪಸಭಾಪತಿ ರುದ್ರಪ್ಪ ಲಮಾಣಿ

Date:

ಹಾವೇರಿ,ಮೇ,19,2025 (www.justkannada.in):  ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಚಿವ ಸಂಪುಟ ವಿಸ್ತರಣೆಯಾದರೆ ನನ್ನನ್ನು ಪರಿಗಣಿಸಬೇಕು ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಆಗ್ರಹಿಸಿದ್ದಾರೆ.

ಹಾವೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರುದ್ರಪ್ಪ ಲಮಾಣಿ ಅವರು,  ನಮ್ಮ ಸಮುದಾಯದಿಂದ ನಾನೊಬ್ಬನೇ ಶಾಸಕನಿದ್ದೇನೆ. ಹೀಗಾಗಿ ಸಂಪುಟ ವಿಸ್ತರಣೆಯಾಗುವ ವೇಳೆ ನನ್ನನ್ನು ಪರಿಗಣಿಸಲಿ. ಕಳೆದ ಬಾರಿಯೂ ನನಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇತ್ತು. ಆದರೆ ರಣದೀಪ್ ಸುರ್ಜೆವಾಲಾ ಅವರು ಡಿಪ್ಯೂಟಿ ಸ್ಪೀಕರ್ ಮಾಡಿದರು. ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಆದರೆ ನನ್ನನ್ನು ಪರಿಗಣಿಸಲಿ ಎಂದರು.

ಇನ್ನು ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ನಡೆದ ಬಳಿಕ ಸಚಿವ ಸಂಪುಟ ವಿಸ್ತರಣೆ ಚರ್ಚೆಗೆ ಬರುವ ಸಾಧ್ಯತೆ ಇದ್ದು ಈಗಾಗಲೇ ಶಾಸಕ ಕೆಎಂ ಶಿವಲಿಂಗೇಗೌಡ ಸೇರಿ ಹಲವರು ಸಚಿವ ಸ್ಥಾನದ  ಆಕಾಂಕ್ಷಿಗಳಾಗಿದ್ದಾರೆ.

Key words: aspirant, ministerial post, Deputy Speaker, Rudrappa Lamani

The post ನಾನು ಸಚಿವ ಸ್ಥಾನದ ಆಕಾಂಕ್ಷಿ: ಸಂಪುಟ ವಿಸ್ತರಣೆ ವೇಳೆ ನನ್ನನ್ನೂ ಪರಿಗಣಿಸಿ-ಉಪಸಭಾಪತಿ ರುದ್ರಪ್ಪ ಲಮಾಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು...

എന്തുകൊണ്ട് കേരളത്തിന് എയിംസ് അനുവദിക്കുന്നില്ല? കേന്ദ്രത്തിനെതിരെ ഹൈക്കോടതിയുടെ രൂക്ഷ വിമർശനം

കൊച്ചി : കേരളത്തിന് എയിംസ് അനുവദിക്കാത്തതിൽ കേന്ദ്രത്തിനെതിരെ രൂക്ഷ വിമർശനവുമായി ഹൈക്കോടതി...

இந்தியா வந்துகொண்டிருந்த சரக்குக் கப்பல் மீது தாக்குதல்: ஹார்முஸ் ஜலசந்தியில் ஈரான் போரால் பதற்றம்!

ஈரான் மீது இஸ்ரேலும், அமெரிக்காவும் இணைந்து போர் தொடுத்த நிலையில், மத்திய...

Afghanistan: ఇవేం బుద్ది తక్కువ పనుల్రా బాబు.. ఆఫ్ఘనిస్తాన్‌లో బాలికల విద్యపై శాశ్వత నిషేధం!

ఆఫ్ఘానిస్తాన్‌లో తాలిబన్ పాలన కొనసాగుతున్న నేపథ్యంలో, దేశ విద్యాశాఖ మంత్రి ఇటీవల...