11
March, 2026

A News 365Times Venture

11
Wednesday
March, 2026

A News 365Times Venture

ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು: ನಾಲ್ವರ ರಕ್ಷಣೆ

Date:

ರಾಮನಗರ,ಮೇ,19,2025 (www.justkannada.in):  ಜಲಾಶಯದಲ್ಲಿ ಈಜಲು ಹೋಗಿದ್ದ ಮೂವರು ಮೂವರು ಯವತಿಯರು ಮುಳುಗಿ ಸಾವನ್ನಪ್ಪಿರುವ ಘಟನೆ  ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಸಂಭವಿಸಿದೆ.

ವೈಜಿಗುಡ್ಡ ಜಲಾಶಯದಲ್ಲಿ ಈ ಘಟನೆ ನಡೆದಿದೆ.  ಸಂಭವಿಸಿದೆ. ಬೆಂಗಳೂರು ಮೂಲದ ರಾಘವಿ (18) ಮಧುಮಿತ (20) ಹಾಗೂ ರಮ್ಯಾ (22) ಮೃತ ಯುವತಿಯರು . ಜಲಾಶಯ ವೀಕ್ಷಣೆಗೆ ಎಂದು 7 ಯುವತಿಯರು ವೈಜಿಗುಡ್ಡ ಜಲಾಶಯಕ್ಕೆ ತೆರಳಿದ್ದರು.   ಓರ್ವ ಯುವತಿ ನೀರಿಗೆ ಬಿದ್ದಿದ್ದ ವೇಳೆ ರಕ್ಷಣೆಗೆ ಉಳಿದ ಸ್ನೇಹಿತೆಯರು ಧಾವಿಸಿದ್ದಾರೆ. ಯುವತಿಯ ರಕ್ಷಣೆಗಾಗಿ 7 ಯುವತಿಯರು ನೀರಿಗೆ ಧುಮುಕಿದ್ದಾರೆ. ಕೂಡಲೇ ಸ್ಥಳೀಯ ಓರ್ವ ಯುವಕ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾನೆ.

ಆದರೆ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಯುವತಿಯರು  ಬೆಂಗಳೂರಿನಿಂದ ಸಂಬಂಧಿಕರ ಮನೆಗೆ ಬಂದಿದ್ದರು ಎನ್ನಲಾಗಿದೆ.  ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Three young women, drown , reservoir, Death, four rescued

The post ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು: ನಾಲ್ವರ ರಕ್ಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು...

എന്തുകൊണ്ട് കേരളത്തിന് എയിംസ് അനുവദിക്കുന്നില്ല? കേന്ദ്രത്തിനെതിരെ ഹൈക്കോടതിയുടെ രൂക്ഷ വിമർശനം

കൊച്ചി : കേരളത്തിന് എയിംസ് അനുവദിക്കാത്തതിൽ കേന്ദ്രത്തിനെതിരെ രൂക്ഷ വിമർശനവുമായി ഹൈക്കോടതി...

இந்தியா வந்துகொண்டிருந்த சரக்குக் கப்பல் மீது தாக்குதல்: ஹார்முஸ் ஜலசந்தியில் ஈரான் போரால் பதற்றம்!

ஈரான் மீது இஸ்ரேலும், அமெரிக்காவும் இணைந்து போர் தொடுத்த நிலையில், மத்திய...

Afghanistan: ఇవేం బుద్ది తక్కువ పనుల్రా బాబు.. ఆఫ్ఘనిస్తాన్‌లో బాలికల విద్యపై శాశ్వత నిషేధం!

ఆఫ్ఘానిస్తాన్‌లో తాలిబన్ పాలన కొనసాగుతున్న నేపథ్యంలో, దేశ విద్యాశాఖ మంత్రి ఇటీవల...