5
May, 2026

A News 365Times Venture

5
Tuesday
May, 2026

A News 365Times Venture

ಮೈಸೂರು ವಿ.ವಿ: ಸಂಶೋಧನಾಕಾಂಕ್ಷಿ ವಿದ್ಯಾರ್ಥಿಗಳಿಂದ ಅಹೋರಾತ್ರಿ ಧರಣಿ.

Date:

ಮೈಸೂರು,ಮೇ,22,2025 (www.justkannada.in): ಸಂಶೋಧನಾ ಪ್ರವೇಶಾತಿಗಾಗಿ ಆಗ್ರಹಿಸಿ ಮೈಸೂರು ವಿಶ್ವ ವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಮೈಸೂರು ವಿ.ವಿ ಆಡಳಿತ ಕಚೇರಿ ಮುಂಭಾದ ಸಂಶೋಧನಾಕಾಂಕ್ಷಿ ವಿದ್ಯಾರ್ಥಿಗಳು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮೈಸೂರು ವಿ.ವಿಯಲ್ಲಿ ಖಾಯಂ ಉಪನ್ಯಾಸಕ ಕೊರತೆಯಿಂದಾಗಿ ಸಂಶೋಧನೆ ಸಮರ್ಪಕವಾಗಿ ನಡೆಯುತ್ತಿಲ್ಲ. ಹೀಗಾಗಿ ಸಂಶೋಧನೆಗೆ ಆಕಾಂಕ್ಷೆಯುಳ್ಳ ವಿದ್ಯಾರ್ಥಿಗಳು ಬೀದಿ ಪಾಲಾಗಿದ್ದಾರೆ.

ಈಗಾಗಲೇ ಇರುವಂತ ಖಾಯಂ ಉಪನ್ಯಾಸಕರು, ಪ್ರಾಧ್ಯಾಪಕರ ಬಳಿ ಅಗತ್ಯಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳ ಸಂಶೋಧನಾ ವಿದ್ಯಾರ್ಥಿಗಳಾಗಿ ಸೇರ್ಪಡೆಯಾಗಿದ್ದಾರೆ. ಸಾಕಷ್ಟು ಅರ್ಹತೆ, ಸಾಮರ್ಥ್ಯ ಇದ್ದರೂ ಸಂಶೋಧನೆಗೆ ಅವಕಾಶ ಸಿಗದೆ ಸ್ನಾತಕೋತ್ತರ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ  ನಮಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಲೇ ಬೇಕು ಅಲ್ಲಿವರೆಗೂ ನಾವು ಪ್ರತಿಭಟನಾ ಧರಣಿಯಿಂದ ಹಿಂದೆ ಸರಿಯಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಪಟ್ಟುಹಿಡಿದಿದ್ದಾರೆ.

Key words: Mysore University, protest, research, students

The post ಮೈಸೂರು ವಿ.ವಿ: ಸಂಶೋಧನಾಕಾಂಕ್ಷಿ ವಿದ್ಯಾರ್ಥಿಗಳಿಂದ ಅಹೋರಾತ್ರಿ ಧರಣಿ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2024ല്‍ 11 സീറ്റ്, 2026ലേക്കെത്തിയപ്പോള്‍ മൂന്ന്; ‘ജയിച്ച സീറ്റിലും തോറ്റ്’ ബി.ജെ.പി

  കോഴിക്കോട്: 2025 തദ്ദേശ തെരഞ്ഞെടുപ്പിന് പിന്നാലെ 2026 നിയമസഭാ തെരഞ്ഞെടുപ്പിലും...

தேர்தல் முடிவுகள்: தவெக `மிஸ்' செய்த மாவட்டங்கள் – முழு விவரம் இதோ!

நடந்து முடிந்த சட்டமன்றத் தேர்தலில், தமிழக வெற்றிக் கழகம் எனும் பேரலையில்...

Suvendu Adhikari: రాజీనామా చేయనన్న మమత ప్రకటనపై సువేందు అధికారి ఏమన్నారంటే..!

ముఖ్యమంత్రి పదవికి రాజీనామా చేయనని మమతా బెనర్జీ మొండికేశారు. ‘‘ఎన్నికల్లో ఓడిపోలేదని.....

ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.

ರಾಮನಗರ,ಮೇ,5,2026 (www.justkannada.in):  ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ...