19
March, 2026

A News 365Times Venture

19
Thursday
March, 2026

A News 365Times Venture

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಮೂವರು ಕನ್ನಡಿಗರಿಗೆ ಸ್ಥಾನ

Date:

ಮುಂಬೈ,ಮೇ,24,2025 (www.justkannada.in): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇಬ್ಬರು ಕನ್ನಡಿಗರಿಗೆ ಸ್ಥಾನ ದೊರೆತಿದೆ.

18 ಸದಸ್ಯರ  ಟೆಸ್ಟ್ ತಂಡದ ನಾಯಕರಾಗಿ ಯುವ ಆಟಗಾರ ಶುಭ್​ಮನ್​ ಗಿಲ್, ಉಪನಾಯಕರಾಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ.  ಟೆಸ್ಟ್ ತಂಡದಲ್ಲಿ ಕನ್ನಡಿಗರಾದ ಕೆ.ಎಲ್ ರಾಹುಲ್ , ಕರುಣ್ ನಾಯರ್, ಪ್ರಸಿದ್ ಕೃಷ್ಣಗೆ ಸ್ಥಾನ ಲಭಿಸಿದೆ.

ತಂಡದಲ್ಲಿ ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ.  ಆಲ್​ರೌಂಡರ್​ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್​ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲರ್​ ಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ

ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ ನೋಡಿ

ಮೊದಲ ಟೆಸ್ಟ್: 20-24 ಜೂನ್, 2025

2ನೇ ಟೆಸ್ಟ್: ಜುಲೈ 2-6, 2025

3ನೇ ಟೆಸ್ಟ್: ಜುಲೈ 10-14, 2025

4ನೇ ಟೆಸ್ಟ್: 23-27 ಜುಲೈ, 2025

5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025

Key words: India squad announced, England, Test series

The post ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಮೂವರು ಕನ್ನಡಿಗರಿಗೆ ಸ್ಥಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ,ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳ...

സായുധ പ്രതിരോധം ഇസ്രഈലിനെതിരെ ഫലപ്രദമാണെന്ന് തെളിഞ്ഞു: ഹിസ്ബുല്ല

ബെയ്‌റൂട്ട്: ഇസ്രഈലിനെ പ്രതിരോധിക്കാന്‍ ആയുധമെടുക്കുന്നത് ഫലപ്രദമാണെന്ന് തെളിയിക്കപ്പെട്ടെന്ന് ഹിസ്ബുല്ല സെക്രട്ടറി ജനറല്‍...

Notary Portal: "தமிழ்நாடே இல்லையா?" – மத்திய அரசின் நோட்டரி இணையதளத்தில் நிலவும் பெரும் குளறுபடி

பொதுமக்களுக்குச் சட்டப்பூர்வமான ஆவணச் சான்றொப்பம் மற்றும் உறுதிமொழிப் பத்திரங்களை வழங்கும் நோட்டரி...

Andhra Pradesh: ఏపీ ప్రభుత్వం కీలక నిర్ణయం.. వారికి రూ.174 కోట్లు తిరిగి చెల్లింపు

Andhra Pradesh: ఏపీ ప్రభుత్వం తాజాగా టిడ్కో ఇళ్లకు సంబంధించిన కీలక...