18
March, 2026

A News 365Times Venture

18
Wednesday
March, 2026

A News 365Times Venture

ದುಸ್ಥಿತಿಯಲ್ಲಿ ಮಹಾರಾಜ ಸಂಸ್ಕೃತ ಪಾಠಶಾಲೆ:  ಖುದ್ದು ಭೇಟಿ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ MLC ವಿವೇಕಾನಂದ

Date:

  ಮೈಸೂರು,ಮೇ,27,2025 (www.justkannada.in): ಮೈಸೂರು ಮಹಾರಾಜರಿಂದ ಸ್ಥಾಪಿತವಾದ ಮೈಸೂರಿನ ಮಹಾರಾಜ ಸಂಸ್ಕೃತ ಪಾಠಶಾಲೆಯ ಅಭಿವೃದ್ಧಿಯ ವಿಚಾರವಾಗಿ ಕಾಲೇಜಿನ ಪ್ರಾಂಶುಪಾಲ ಸತ್ಯನಾರಾಯಣ ಮತ್ತು ಅಧ್ಯಾಪಕ ವೃಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕೆ ವಿವೇಕಾನಂದ  ಅವರನ್ನು ಅವರ ಶಾಸಕರ ಕಛೇರಿಯಲ್ಲಿ  ಭೇಟಿ ಮಾಡಿ ಸಂಸ್ಕೃತ ಪಾಠ ಶಾಲೆಯ ಕಟ್ಟಡ ದುಸ್ಥಿತಿಯ ಬಗ್ಗೆ ವಿವರಿಸಿದ್ದರು.

ಹಾಗೆಯೇ ಅದನ್ನು  ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ಮನವರಿಕೆ ಮಾಡಿಕೊಟ್ಟು ಕಾಲೇಜಿನ ಕಟ್ಟಡವನ್ನು ದುರಸ್ತಿಗೊಳಿಸಿಕೊಡುವಂತೆ ಕೋರಲಾಗಿತ್ತು.

ಈ ಸಂಬಂಧ ಇಂದು ಎಂಎಲ್ ಸಿ ವಿವೇಕಾನಂದ ಸಂಸ್ಕೃತ ಕಾಲೇಜಿಗೆ ಭೇಟಿಕೊಟ್ಟು ಅಲ್ಲಿಯ ಕಟ್ಟಡದ ದುಸ್ಥಿತಿಯ ಬಗ್ಗೆ ಖುದ್ದು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಪಿಡಬ್ಲ್ಯೂಡಿ ಅಭಿಯಂತರರಿಗೆ ದೂರವಾಣಿ ಮುಖಾಂತರ ಮಾತನಾಡಿ ಕೂಡಲೇ ಈ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ  ಸೂಚಿಸಿದರು.

Key words: MLC,  Vivekananda,visit, Mysore, Maharaja Sanskrit School

The post ದುಸ್ಥಿತಿಯಲ್ಲಿ ಮಹಾರಾಜ ಸಂಸ್ಕೃತ ಪಾಠಶಾಲೆ:  ಖುದ್ದು ಭೇಟಿ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ MLC ವಿವೇಕಾನಂದ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು...

ഇറാന്‍ ഇന്റലിജന്‍സ് മന്ത്രി എസ്മായില്‍ ഖത്തീബിനെ കൊലപ്പെടുത്തിയെന്ന് ഇസ്രഈല്‍

ടെല്‍ അവീവ്: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബിനെ വധിച്ചതായി ഇസ്രഈല്‍...

“ராகுல் காந்தியைப் பார்க்கும்போது அசௌகரியமாக இருக்கிறது" – கங்கனா ரனாவத்

நாடாளுமன்றத்தின் பட்ஜெட் கூட்டத்தொடர் நடந்து வருகிறது. எரிவாயு தட்டுப்பாடு முதல் ஈரான்...

Pinnelli Ramakrishna Reddy: పిన్నెల్లి రామకృష్ణారెడ్డికి భారీ ఊరట.. బెయిల్ మంజూరు

Pinnelli Ramakrishna Reddy: వైఎస్‌ఆర్‌ కాంగ్రెస్‌ పార్టీ సీనియర్‌ నేత, మాజీ...