18
March, 2026

A News 365Times Venture

18
Wednesday
March, 2026

A News 365Times Venture

‘ಕೆಂಪೇಗೌಡ ತೀಮ್ ಪಾರ್ಕ್’ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ

Date:

ಬೆಂಗಳೂರು ಗ್ರಾಮಾಂತರ , ಜೂನ್,2,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಆವರಣದಲ್ಲಿ ನಡೆಯುತ್ತಿರುವ ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪರಿಶೀಲನೆ ನಡೆಸಿದರು.

ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಸುತ್ತಲೂ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣಗೊಳ್ಳುತ್ತಿದ್ದು, ಅಧಿಕಾರಿಗಳಿಂದ ಥೀಮ್ ಪಾರ್ಕ್ ನಿರ್ಮಾಣದ ಇಂಚಿಂಚು ಮಾಹಿತಿ ಪಡೆದರು.

ಕಾಮಗಾರಿಯು ಗುಣಮಟ್ಟ ಕಾಪಾಡಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ,  ಮುಂದಿನ ನಾಲ್ಕು ತಿಂಗಳಲ್ಲಿ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ ಎಂದರು.

ಕಾಮಗಾರಿ ವೀಕ್ಷಣೆ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಉಷಾರಾಣಿ, ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.vtu

Key words: Minister ,Krishna Byre Gowda, Kempegowda Theme Park

The post ‘ಕೆಂಪೇಗೌಡ ತೀಮ್ ಪಾರ್ಕ್’ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഇറാന്‍ ഒരു ആസന്ന ഭീഷണിയല്ല, ഈ യുദ്ധം ഇസ്രായേലിന് വേണ്ടി’; രാജിവച്ച് അമേരിക്കന്‍ ഭീകരവിരുദ്ധ സമിതി മേധാവി

വാഷിങ്ടണ്‍: ഇറാനെതിരായ യു.എസ്- ഇസ്രഈല്‍ ആക്രമണത്തെ എതിര്‍ത്ത് യു.എസ് ഭീകരവിരുദ്ധ സമിതിയിലെ...

'ரஜினியை பற்றி பேசினால்…' – ஆதவ் இருந்த மேடையிலேயே கொந்தளித்த ரஜினி ரசிகர்

சென்னை கொளத்தூரில் தவெகவின் கொள்கை விளக்கப் பொதுக்கூட்டம் நடந்திருந்தது. இந்தக் கூட்டத்தில்...

ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC

ಬೆಂಗಳೂರು,ಮಾರ್ಚ್,17,2026 (www.justkannada.in):  ಸದನದಲ್ಲಿ ಸಿಎಂ ಸಿದ್ದರಾಮಯ್ಯರನ್ನು ವಿಧಾನಪರಿಷತ್ ಜೆಡಿಎಸ್ ಸದಸ್ಯ ...