16
March, 2026

A News 365Times Venture

16
Monday
March, 2026

A News 365Times Venture

ಮೃತರೆಲ್ಲರೂ ಸಣ್ಣವಯಸ್ಸಿನವರು: ತುಂಬಾ ನೋವಾಗಿದೆ- ದುರಂತ ನೆನೆದು ಡಿಸಿಎಂ ಡಿಕೆಶಿ ಕಣ್ಣೀರು

Date:

ಬೆಂಗಳೂರು,ಜೂನ್,5,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯನ್ನ ನೆನೆದು ಡಿಸಿಎಂ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ರಾಜ್ಯದಲ್ಲಿ ಈ ರೀತಿ ಘಟನೆ ಆಗುತ್ತೆ ಅಂತಾ ನಿರೀಕ್ಷಿಸಿರಲಿಲ್ಲ. ಮೃತಪಟ್ಟಿರುವ ಎಲ್ಲರೂ ಸಣ್ಣ ವಯಸ್ಸಿನವರು. ತುಂಬಾ ನೋವಾಗಿದೆ.  ಅವರ ಕುಟಂಬದವರ ಕಣ್ಣೀರು ನೋವನ್ನು ನೋಡಲು ಆಗುತ್ತಿಲ್ಲ. ಕೆಲವು ಮಾಧ್ಯಮದವರೇ ಘಟನೆ ಬಗ್ಗೆ ಮಾಹಿತಿ ನೀಡಿದರು.  ಬಳಿಕ ಕಮಿಷನರ್ ದುರಂತದ ಬಗ್ಗೆ ಮಾಹಿತಿ ನೀಡಿದರು. ಆದರೆ ಚಿಕ್ಕ ಮಕ್ಕಳನ್ನು ನೋಡುವುದು ನೋವುಂಟು ಮಾಡುತ್ತದೆ. ಅವರ ನೋವನ್ನು ನಾನು ನೋಡಿದ್ದೇನೆ ಎಂದು ಭಾವುಕರಾದರು.

ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ ಮಾಡಲಿ. ಅವರು ಎಷ್ಟು ಮೃತ ದೇಹಗಳ ಮೇಲೆ ರಾಜಕೀಯ ಮಾಡಿದ್ದಾರೆಂದು ನಾನು ಪಟ್ಟಿ ಮಾಡುತ್ತೇನೆ. ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.vtu

Key words: Rcb, Stampede, DCM, DK Shivakumar, tears

The post ಮೃತರೆಲ್ಲರೂ ಸಣ್ಣವಯಸ್ಸಿನವರು: ತುಂಬಾ ನೋವಾಗಿದೆ- ದುರಂತ ನೆನೆದು ಡಿಸಿಎಂ ಡಿಕೆಶಿ ಕಣ್ಣೀರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ചിറയിന്‍കീഴില്‍ കോഴിക്കോട്ടുകാരി വേണ്ട’; രമ്യ ഹരിദാസിന്റെയും സണ്ണി ജോസഫിന്റെയും കോലം കത്തിച്ച് പ്രതിഷേധം

തിരുവനന്തപുരം: ചിറയിന്‍കീഴ് കോണ്‍ഗ്രസില്‍ പൊട്ടിത്തെറി. ആലത്തൂര്‍ മുന്‍ എം.പിയായ രമ്യ ഹരിദാസിനെ...

50,000 ரூபாய்க்கு மேல் எடுத்துச் செல்லக் கூடாது! – அமலுக்கு வந்த தேர்தல் நடத்தை விதிமுறைகள்

தமிழ்நாடு, மேற்கு வங்கம், அசாம், கேரளா மற்றும் புதுச்சேரி ஆகிய மாநிலங்கள்...

എ. പത്മകുമാറിനെ വെട്ടി; ആറന്മുള മണ്ഡലം എല്‍.ഡി.എഫ് കണ്‍വീനര്‍ സ്ഥാനം നഷ്ടപ്പെട്ടു

പത്തനംതിട്ട: ശബരിമല സ്വര്‍ണക്കൊള്ള കേസിലെ പ്രതിയും മുന്‍ എം.എല്‍.എയും സി.പി.ഐ.എം നേതാവുമായ...