16
March, 2026

A News 365Times Venture

16
Monday
March, 2026

A News 365Times Venture

ಕಾಲ್ತುಳಿತ ಕೇಸ್: KSCA ಅಧಿಕಾರಿಗಳ ವಿರುದ್ದ ಬಲವಂತದ ಕ್ರಮ ಬೇಡ- ಹೈಕೋರ್ಟ್

Date:

ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕೆಎಸ್ ಸಿಎ ಮೂವರು ಅಧಿಕಾರಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ.

ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದು ಕೋರಿ ಕೆಎಸ್ ಸಿಎ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು, KSCA ಅಧಿಕಾರಿಗಳ ವಿರುದ್ದ ಬಲವಂತದ ಕ್ರಮ ಬೇಡ  ಅರ್ಜಿದಾರರ ವಿರುದ್ದ ಬಲವಂತದ ಕ್ರಮ ಬೇಡ ಎಂದು ಮಧ್ಯಮತರ ಆದೇಶ ಹೊರಡಿಸಿದೆ.

ಹಾಗೆಯೇ ಅರ್ಜಿದಾರರು ವಿಚಾರಣೆಗೆ ಸಹಕರಿಸಬೇಕು. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ಹೈಕೋರ್ಟ್  ಷರತ್ತು  ವಿಧಿಸಿದೆ. ಈ ಮೂಲಕ  ಕೆಎಸ್ ಸಿಎ ಆಡಳಿತ  ಮಂಡಳಿ ಅಧ್ಯಕ್ಷ ರಘುರಾಂ ಭಟ್ ಕಾರ್ಯದರ್ಶಿ  ಎ.ಶಂಕರ್, ಖಜಾಂಚಿ ಇಎಸ್ ಜೈರಾಂಗೆ  ರಿಲೀಫ್ ಸಿಕ್ಕಿದೆ.vtu

Key words:  No coercive, action, against, KSCA, High Court

The post ಕಾಲ್ತುಳಿತ ಕೇಸ್: KSCA ಅಧಿಕಾರಿಗಳ ವಿರುದ್ದ ಬಲವಂತದ ಕ್ರಮ ಬೇಡ- ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എ. പത്മകുമാറിനെ വെട്ടി; ആറന്മുള മണ്ഡലം എല്‍.ഡി.എഫ് കണ്‍വീനര്‍ സ്ഥാനം നഷ്ടപ്പെട്ടു

പത്തനംതിട്ട: ശബരിമല സ്വര്‍ണക്കൊള്ള കേസിലെ പ്രതിയും മുന്‍ എം.എല്‍.എയും സി.പി.ഐ.എം നേതാവുമായ...

Ustaad Bhagat Singh: ‘సినిమా లేట్ అవ్వడానికి కారణం నేనే’: డైరెక్టర్ హరీశ్ శంకర్..

పవన్ కళ్యాణ్ హీరోగా, మాస్ దర్శకుడు హరీష్ శంకర్ దర్శకత్వంలో ఎంతో...

ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್, 14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ...