13
March, 2026

A News 365Times Venture

13
Friday
March, 2026

A News 365Times Venture

ಕಾಲ್ತುಳಿತ ಕೇಸ್ ಮುಚ್ಚಿ ಹಾಕಲು ಷಡ್ಯಂತ್ರ: ಜಾತಿಗಣತಿ ಮರು ಸಮೀಕ್ಷೆ ಪ್ರಸ್ತಾಪ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಮಂಗಳೂರು,ಜೂನ್,12,2025 (www.justkannada.in):  ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣವನ್ನ ಮುಚ್ಚಿ ಹಾಕಲು ರಾಜ್ಯ ಸರ್ಕಾರ ಷಡ್ಯಂತ್ರ ನಡೆಸಿದೆ. ಹೀಗಾಗಿ ಜಾತಿಗಣತಿ ಮರು ಸಮೀಕ್ಷೆಯನ್ನು ಪ್ರಸ್ತಾಪ ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ, ಕಾಲ್ತುಳಿತ ವಿಷಯ ಮರೆ ಮಾಚಲು ಈ ವಿಚಾರ ಎತ್ತಿದ್ದಾರೆ . ಜಾತಿ ಸಮುದಾಯಕ್ಕೆ ಸಹಾಯ ಮಾಡಬೇಕೆಂಬ ಉದ್ದೇಶವಿಲ್ಲ ಜಾತಿಗಳ ನಡುವೆ ಒಡೆದಾಡಲು ಈ ರೀತಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲಾ ಜಾತಿ ಒಡೆಯುವ ಕೆಲಸ ಮಾಡಿದ್ದಾರೆ. ಈಗಲೂ ಸಿದ್ದರಾಮಯ್ಯ ಇದೇ ಕೆಲಸವನ್ನ ಮಾಡುತ್ತಿದ್ದಾರೆ. ಎಲ್ಲೋ ಕುಳಿತುಕೊಂಡು ಜಾತಿ ಜನಗಣತಿ ಮಾಡಿದ್ದಾರೆ ರಾಜ್ಯದಲ್ಲಿ ಹೆಚ್ಚು ಅಲ್ಪಸಂಖ್ಯಾತ ಜನರಿದ್ದಾರೆಂದು ತೋರಿಸಬೇಕು.  ಈ ಮೂಲಕ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಬೇಕು ಇದು ರಾಜ್ಯ ಸರ್ಕಾರದ ಷಡ್ಯಂತ್ರ ಎಂದು ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.vtu

Key words: stampede case, Caste census, re-survey, Union Minister, Shobha Karandlaje

The post ಕಾಲ್ತುಳಿತ ಕೇಸ್ ಮುಚ್ಚಿ ಹಾಕಲು ಷಡ್ಯಂತ್ರ: ಜಾತಿಗಣತಿ ಮರು ಸಮೀಕ್ಷೆ ಪ್ರಸ್ತಾಪ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಭೀಕರ ಅಪಘಾತದಲ್ಲಿ ಮೂವರು ಸಾವು.

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್...

ഗസയിലെ വംശഹത്യ; ഐ.സി.ജെയിലെ കേസില്‍ കക്ഷി ചേര്‍ന്ന് നെതര്‍ലാന്‍ഡ്‌സും ഐസ്‌ലാന്‍ഡും

ഹേഗ്: ഗസയില്‍ ഇസ്രഈല്‍ നടത്തുന്ന വംശഹത്യ സംബന്ധിച്ച് ഹേഗിലെ അന്താരാഷ്ട്ര നീതിന്യായ...

ராஜீவ் காந்தி பதவிக்கு வேட்டு! – `டெண்டர் முதல் இன்ஸ்டா வரை…' – வெடித்துக் கிளம்பிய விவகாரம்!

தி.மு.க வின் மாணவர் அணிச் செயலாளராகச் செயல்பட்டு வந்த ராஜீவ் காந்தியை...

IndiGo: ఇరాన్ వార్ ఎఫెక్ట్.. పెరిగిన ఇండిగో టికెట్ ధరలు..

IndiGo: మధ్యప్రాచ్యంలోని ఇరాన్ యుద్ధ ప్రభావం దేశ విమానయాన రంగంపై పడింది....