13
March, 2026

A News 365Times Venture

13
Friday
March, 2026

A News 365Times Venture

ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ

Date:

ಕಲಬುರುಗಿ,ಜೂನ್,13,2025 (www.justkannada.in):  ನಿನ್ನೆ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನವಾಗಿ 241 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡುವಂತೆ  ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ,  ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ವಿಮಾನಯಾನ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಕಾಲ್ತುಳಿತ ಘಟನೆ ಆದಾಗ ಬಿಜೆಪಿಯವರು ಸಿಎಂ, ಡಿಸಿಎಂ ರಾಜೀನಾಮೆ ಕೇಳುತ್ತಿದ್ದರು. ಆದರೆ ಕುಂಭಮೇಳ , ಪಹಲ್ಗಾಮ್ ಘಟನೆಯಲ್ಲಿ ರಾಜೀನಾಮೆ ಕೊಟ್ಟರಾ? ಸಾವಿನಲ್ಲಿ ಯಾರೂ ರಾಜಕೀಯ ಮಾಡಬಾರದು. ಟಾಟಾ ಗ್ರೂಪ್ ಮೃತ ಕುಟುಂಬಸ್ಥರಿಗೆ ಒಂದು ಕೋಟಿ ಪರಿಹಾರ ನೀಡಿದೆ. ಆದರೆ ಈ ಪರಿವಾರದವರಿಗೆ ಎಷ್ಟು ಕೋಟಿ ಕೊಟ್ಟರು ಕಡಿಮೆಯೇ ನಿರ್ವಹಣೆ ಮಾಡುವ ಡಿಜಿಸಿಎ ವಿಮಾನಯಾನ ಮಂತ್ರಿ ಏನು ಮಾಡುತ್ತಿದ್ದರು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿರ್ಲಕ್ಷ ವಹಿಸಿದ ಎಲ್ಲರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.vtu

Key words: Plane crash, Ishwar Khandre, demands, resignation, Union Aviation Minister

The post ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ...

കടന്നുവന്ന കനല്‍വഴികള്‍ മറ്റുള്ളവര്‍ മറന്നാലും ഞാന്‍ മറക്കില്ല; എന്റെ ചോരവീണ മണ്ണില്‍ തലയുയര്‍ത്തിത്തന്നെ നില്‍ക്കും: കെ. സുധാകരന്‍

കണ്ണൂര്‍: നിയമസഭാ സ്ഥാനാര്‍ത്ഥി നിര്‍ണയത്തിലെ അതൃപ്തി പരസ്യമാക്കി കോണ്‍ഗ്രസ് നേതാവ് കെ.സുധാകരന്‍....

பண்ணையாளர்கள் அறிமுகப்படுத்திய பரிசுகள்… வளைக்கப்பட்ட வாக்காளர்கள்! | நினைவுச் சுவடுகள் 09

பரிசுகளால் வளைக்கப்பட்ட வாக்காளர்கள்நினைவுச் சுவடுகள்தமிழ்நாட்டு அரசியலில் தேர்தல்கள் என்றால் பொதுக்கூட்டம், மாநாடு,...