5
March, 2026

A News 365Times Venture

5
Thursday
March, 2026

A News 365Times Venture

ಕ್ರೌಡ್ ನಿರ್ವಹಣೆಗೆ ವಿಶೇಷ ಕಾನೂನಿನ ಅವಶ್ಯಕತೆ: ಕರಡು ಮಸೂದೆ ಸಿದ್ದ- ಸಚಿವ ಕೆ.ಎಚ್ ಪಾಟೀಲ್

Date:

ಕಲಬುರುಗಿ,ಜೂನ್,14,2025 (www.justkannada.in):  ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಳ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧ ಪ್ರತಿಕ್ರಿಯಿಸಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್,  ಕ್ರೌಡ್ ನಿರ್ವಹಣೆಗೆ ವಿಶೇಷ ಕಾನೂನಿನ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಯಾವುದೇ ಸ್ಥಳದಲ್ಲಿ ಕ್ರೌಡ್ ನಿರ್ವಹಣೆ ಸಲುವಾಗಿ ವಿಶೇಷ ಕಾನೂನು ಅವಶ್ಯಕತೆ ಇದೆ. ನಮ್ಮ ಇಲಾಖೆ ಕರಡು ಮಸೂದೆ ಸಿದ್ದ ಮಾಡಿದೆ. ಮುಂದಿನ ಸಂಪುಟ ಸಭೆಯಲ್ಲಿ ಒಪ್ಪಿದ್ರೆ ಕಾರ್ಯರೂಪಕ್ಕೆ ಬರುತ್ತದೆ ಎಂದರು.

ಇನ್ನು  ರೇಸ್ ಕೋರ್ಸ್ ಸ್ಥಳಾಂತರ ಮಾಡುವ ಬಗ್ಗೆ ತೀರ್ಮಾನಿಸಲಾಗುತ್ತದೆ. ರೇಸ್ ಕೋರ್ಸ್ ಅಧಿಕಾರಿಗಳನ್ನ ಕರೆದು ಸಿಎಂ ಮಾತನಾಡಿದ್ದಾರೆ. ಸ್ಟೇಡಿಯಂ ಕೂಡ ಬೇರೆ ಕಡೆ ಸ್ಥಳಾಂತರ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.vtu

Key words: special law, crowd management, Minister,  K.H. Patil

The post ಕ್ರೌಡ್ ನಿರ್ವಹಣೆಗೆ ವಿಶೇಷ ಕಾನೂನಿನ ಅವಶ್ಯಕತೆ: ಕರಡು ಮಸೂದೆ ಸಿದ್ದ- ಸಚಿವ ಕೆ.ಎಚ್ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

India vs England: రఫ్ఫాడించిన సంజు, దూబే.. ఇంగ్లాండ్ ముందు భారీ టార్గెట్

T20 వరల్డ్ కప్ 2026 రెండవ సెమీ-ఫైనల్ ముంబైలోని వాంఖడే స్టేడియంలో...

‘ಕರ್ನಾಟಕ ದರ್ಶನ’ : ಶ್ರೀರಂಗಪಟ್ಟಣ ವೈಭವಕ್ಕೆ ಮನಸೋತ ಬಾಗೇವಾಡಿ ಪ್ರತಿಭೆಗಳು

ಮಂಡ್ಯ,ಮಾರ್ಚ್,5,2026 (www.justkannada.in): ರಾಜ್ಯದ ಐತಿಹಾಸಿಕ ತಾಣಗಳ ಪರಿಚಯ ಮಾಡಿಸುವ ‘ಕರ್ನಾಟಕ...

ഹോര്‍മുസ് കടലിടുക്കില്‍ തടയുന്നത് യു.എസ്, ഇസ്രഈല്‍, യൂറോപ്പ് കപ്പലുകളെ മാത്രമെന്ന് ഐ.ആര്‍.ജി.സി; ഇന്ത്യയ്ക്ക് പ്രതീക്ഷ?

ടെഹ്‌റാന്‍: ലോകത്ത് വിതരണം ചെയ്യപ്പെടുന്ന എണ്ണയുടെ അഞ്ചിലൊന്നും കടന്ന് പോകുന്ന ഇറാന്റെ...

கர்னாடிக் சிங்கர், ஹாக்கி ப்ளேயர், 'உம்மன் சாண்டி'யின் சிஷ்யன்! – யார் இந்த கிறிஸ்டோபர் திலக்?

காங்கிரஸ் தலைமையின் சாய்ஸ் கிறிஸ்டோபர் திலக்காங்கிரஸ் கட்சியிலிருந்து அழைப்பு... நாளைக்கு வேட்புமனுத்...