27
August, 2026

A News 365Times Venture

27
Thursday
August, 2026

A News 365Times Venture

ಕ್ರೌಡ್ ನಿರ್ವಹಣೆಗೆ ವಿಶೇಷ ಕಾನೂನಿನ ಅವಶ್ಯಕತೆ: ಕರಡು ಮಸೂದೆ ಸಿದ್ದ- ಸಚಿವ ಕೆ.ಎಚ್ ಪಾಟೀಲ್

Date:

ಕಲಬುರುಗಿ,ಜೂನ್,14,2025 (www.justkannada.in):  ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಳ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧ ಪ್ರತಿಕ್ರಿಯಿಸಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್,  ಕ್ರೌಡ್ ನಿರ್ವಹಣೆಗೆ ವಿಶೇಷ ಕಾನೂನಿನ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಯಾವುದೇ ಸ್ಥಳದಲ್ಲಿ ಕ್ರೌಡ್ ನಿರ್ವಹಣೆ ಸಲುವಾಗಿ ವಿಶೇಷ ಕಾನೂನು ಅವಶ್ಯಕತೆ ಇದೆ. ನಮ್ಮ ಇಲಾಖೆ ಕರಡು ಮಸೂದೆ ಸಿದ್ದ ಮಾಡಿದೆ. ಮುಂದಿನ ಸಂಪುಟ ಸಭೆಯಲ್ಲಿ ಒಪ್ಪಿದ್ರೆ ಕಾರ್ಯರೂಪಕ್ಕೆ ಬರುತ್ತದೆ ಎಂದರು.

ಇನ್ನು  ರೇಸ್ ಕೋರ್ಸ್ ಸ್ಥಳಾಂತರ ಮಾಡುವ ಬಗ್ಗೆ ತೀರ್ಮಾನಿಸಲಾಗುತ್ತದೆ. ರೇಸ್ ಕೋರ್ಸ್ ಅಧಿಕಾರಿಗಳನ್ನ ಕರೆದು ಸಿಎಂ ಮಾತನಾಡಿದ್ದಾರೆ. ಸ್ಟೇಡಿಯಂ ಕೂಡ ಬೇರೆ ಕಡೆ ಸ್ಥಳಾಂತರ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.vtu

Key words: special law, crowd management, Minister,  K.H. Patil

The post ಕ್ರೌಡ್ ನಿರ್ವಹಣೆಗೆ ವಿಶೇಷ ಕಾನೂನಿನ ಅವಶ್ಯಕತೆ: ಕರಡು ಮಸೂದೆ ಸಿದ್ದ- ಸಚಿವ ಕೆ.ಎಚ್ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എന്‍.ആര്‍.ഡ.ബ്ല്യു.എ പരിശീലന കേന്ദ്രം പിടിച്ചെടുത്ത ഇസ്രഈല്‍ നടപടിയെ അപലപിച്ച് ബ്രിട്ടിഷ് മന്ത്രി

ജെറുസലേം: യു.എന്‍ ഏജന്‍സിയായ യുനൈറ്റഡ് നേഷന്‍സ് റിലീഫ് ആന്‍ഡ് വര്‍ക്‌സ് ഏജന്‍സി...

Nepal Flood: நேபாளத்தில் கடும் வெள்ள பெருக்கு; பலி எண்ணிக்கை 46-ஆக அதிகரிப்பு!| Live Updates

நேபாளத்தில் கடும் வெள்ளம் - முதல்வர் அறிக்கை!நேபாளத்தில் கடும் வெள்ள பாதிப்பு...

IISc Study: ఆవు ఎంజైమ్‌తో ప్రమాదకర బ్యాక్టీరియాకు చెక్.. IISc సంచలన పరిశోధన

IISc Study:  ఇండియన్ ఇన్‌స్టిట్యూట్ ఆఫ్ సైన్స్ (IISc) శాస్త్రవేత్తలు పరిశోధన...

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ...