25
June, 2026

A News 365Times Venture

25
Thursday
June, 2026

A News 365Times Venture

ಕ್ರೌಡ್ ನಿರ್ವಹಣೆಗೆ ವಿಶೇಷ ಕಾನೂನಿನ ಅವಶ್ಯಕತೆ: ಕರಡು ಮಸೂದೆ ಸಿದ್ದ- ಸಚಿವ ಕೆ.ಎಚ್ ಪಾಟೀಲ್

Date:

ಕಲಬುರುಗಿ,ಜೂನ್,14,2025 (www.justkannada.in):  ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಳ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧ ಪ್ರತಿಕ್ರಿಯಿಸಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್,  ಕ್ರೌಡ್ ನಿರ್ವಹಣೆಗೆ ವಿಶೇಷ ಕಾನೂನಿನ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಯಾವುದೇ ಸ್ಥಳದಲ್ಲಿ ಕ್ರೌಡ್ ನಿರ್ವಹಣೆ ಸಲುವಾಗಿ ವಿಶೇಷ ಕಾನೂನು ಅವಶ್ಯಕತೆ ಇದೆ. ನಮ್ಮ ಇಲಾಖೆ ಕರಡು ಮಸೂದೆ ಸಿದ್ದ ಮಾಡಿದೆ. ಮುಂದಿನ ಸಂಪುಟ ಸಭೆಯಲ್ಲಿ ಒಪ್ಪಿದ್ರೆ ಕಾರ್ಯರೂಪಕ್ಕೆ ಬರುತ್ತದೆ ಎಂದರು.

ಇನ್ನು  ರೇಸ್ ಕೋರ್ಸ್ ಸ್ಥಳಾಂತರ ಮಾಡುವ ಬಗ್ಗೆ ತೀರ್ಮಾನಿಸಲಾಗುತ್ತದೆ. ರೇಸ್ ಕೋರ್ಸ್ ಅಧಿಕಾರಿಗಳನ್ನ ಕರೆದು ಸಿಎಂ ಮಾತನಾಡಿದ್ದಾರೆ. ಸ್ಟೇಡಿಯಂ ಕೂಡ ಬೇರೆ ಕಡೆ ಸ್ಥಳಾಂತರ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.vtu

Key words: special law, crowd management, Minister,  K.H. Patil

The post ಕ್ರೌಡ್ ನಿರ್ವಹಣೆಗೆ ವಿಶೇಷ ಕಾನೂನಿನ ಅವಶ್ಯಕತೆ: ಕರಡು ಮಸೂದೆ ಸಿದ್ದ- ಸಚಿವ ಕೆ.ಎಚ್ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വയനാട് ലിറ്ററേച്ചര്‍ ഫെസ്റ്റിവല്‍ ഡിസംബര്‍ 20 മുതല്‍ 23 വരെ

കല്‍പ്പറ്റ: വയനാട് ലിറ്ററേച്ചര്‍ ഫെസ്റ്റിവലിന്റെ (ഡബ്ല്യു.എല്‍.എഫ്) മൂന്നാമത് എഡിഷന്‍ ഈ വര്‍ഷം...

'மீண்டும் பழையபடி வணிக சிலிண்டர்கள் கிடைக்கும்' – கட்டுப்பாடுகளைத் தளர்த்திய மத்திய அரசு

ஈரான் போர் காரணமாக, இந்தியாவில் எல்.பி.ஜி பற்றாக்குறை ஏற்பட்டது. இதையொட்டி, கடந்த...

Hyderabad: కొడుకులతో కలిసి డ్రైవర్ ‘ఖతర్నాక్’ స్కెచ్.. ఏటీఎం వ్యాన్‌ నగదు చోరీ కేసులో సంచలన నిజాలు!

Hyderabad: హైదరాబాద్‌ సంతోష్‌నగర్ డివిజన్ పరిధిలోని ఐఎస్‌సదన్ పోలీస్ స్టేషన్ పరిధిలో...

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,25,2026 (www.justkannada.in): ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ...