13
March, 2026

A News 365Times Venture

13
Friday
March, 2026

A News 365Times Venture

ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್

Date:

ಬೆಂಗಳೂರು,ಜೂನ್,14,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದ್ದುಈ ಮಧ್ಯೆ  ಇದೀಗ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ ನೋಟಿಸ್  ಜಾರಿ ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ  ಇ-ಮೇಲ್ ಮೂಲಕ ಸಿಐಡಿ ನೋಟಿಸ್ ನೀಡಿದೆ. ಆರ್ ಸಿಬಿ ಮುಖ್ಯಸ್ಥ ಪ್ರಥಮೇಶ್ ಮಿಶ್ರಾ, ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್ ಎ ಸಂಸ್ಥೆ ಎಂಡಿ ವೆಂಕಟ್ ವರ್ಧನ್, ಡೈರೆಕ್ಟರ್ ರೌಲ್ ವರ್ಧನ್, ರೀಹಲ್ ವರ್ಧನ್ ಗೆ ಸಿಐಡಿ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಈ ಹಿಂದೆ ಸಿಐಡಿ ಅಧಿಕಾರಿಗಳು ಆರ್ ಸಿಬಿ ಹಾಗೂ ಡಿಎನ್ ಎಂ ಕಂಪನಿ ಮಾಲೀಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಕೆ ಎಸ್ ಸಿಎ ಪದಾಧಿಕಾರಳ ವಿಚಾರಣೆಯನ್ನು ಸಿಐಡಿ ನಡೆಸಿದೆ.vtu

Key words: stampede case, CID ,notice ,RCB, DNA owners

The post ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Heroes Body Transformation: సినిమాల కోసం బాడీ ట్రాన్స్‌ఫర్మేషన్.. యంగ్ హీరోల సరికొత్త లుక్స్ వైరల్..!

Heroes Body Transformation: ప్రస్తుతం టాలీవుడ్‌లో మేకోవర్ సీజన్ నడుస్తోంది. కొత్త...

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ

ಬೆಂಗಳೂರು,ಮಾರ್ಚ್,13,2026 (www.justkannada.in): ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ...

ഇറാന്റെ വൈദ്യുതി സംവിധാനത്തെ തകര്‍ക്കുമെന്ന് ട്രംപ്; അരമണിക്കൂറിനുള്ളില്‍ മേഖലയെ മുഴുവന്‍ ഇരുട്ടിലാക്കുമെന്ന് ലാരിജാനി

ടെഹ്‌റാന്‍: ഇറാന്റെ വൈദ്യുതി സംവിധാനങ്ങളെ ആക്രമിച്ചാല്‍ അര മണിക്കൂറിനകം മേഖലയെ പൂര്‍ണമായും...