27
June, 2026

A News 365Times Venture

27
Saturday
June, 2026

A News 365Times Venture

ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್

Date:

ಬೆಂಗಳೂರು,ಜೂನ್,14,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದ್ದುಈ ಮಧ್ಯೆ  ಇದೀಗ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ ನೋಟಿಸ್  ಜಾರಿ ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ  ಇ-ಮೇಲ್ ಮೂಲಕ ಸಿಐಡಿ ನೋಟಿಸ್ ನೀಡಿದೆ. ಆರ್ ಸಿಬಿ ಮುಖ್ಯಸ್ಥ ಪ್ರಥಮೇಶ್ ಮಿಶ್ರಾ, ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್ ಎ ಸಂಸ್ಥೆ ಎಂಡಿ ವೆಂಕಟ್ ವರ್ಧನ್, ಡೈರೆಕ್ಟರ್ ರೌಲ್ ವರ್ಧನ್, ರೀಹಲ್ ವರ್ಧನ್ ಗೆ ಸಿಐಡಿ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಈ ಹಿಂದೆ ಸಿಐಡಿ ಅಧಿಕಾರಿಗಳು ಆರ್ ಸಿಬಿ ಹಾಗೂ ಡಿಎನ್ ಎಂ ಕಂಪನಿ ಮಾಲೀಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಕೆ ಎಸ್ ಸಿಎ ಪದಾಧಿಕಾರಳ ವಿಚಾರಣೆಯನ್ನು ಸಿಐಡಿ ನಡೆಸಿದೆ.vtu

Key words: stampede case, CID ,notice ,RCB, DNA owners

The post ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉറ്റവരും ഉടയരവരും ഏറ്റെടുത്തില്ല; മുന്‍ ആര്‍.എസ്.എസ് പ്രവര്‍ത്തകന്റെ അന്ത്യകര്‍മങ്ങള്‍ ചെയ്ത് ലീഗ് വനിതാ നേതാവ്

കാസര്‍ഗോഡ്: കാന്‍സര്‍ ബാധിച്ച് മരിച്ച മുന്‍ ആര്‍.എസ്.എസ് പ്രവര്‍ത്തകന്റെ അന്ത്യ കര്‍മങ്ങള്‍...

`தமிழ்நாட்டில் தகுதியான பலர் இருக்கையில்..!' – டெல்லி பிரதிநிதி நியமனம்; விளக்கம் கேட்கும் பிரேமலதா!

தமிழ்நாட்டின் டெல்லி சிறப்புப் பிரதிநிதியாக வெங்கட நாராயணாவை நியமித்துள்ளது தமிழ்நாடு அரசு....

Bank Fraud: భారీ బ్యాంకు మోసం.. రూ.3.66 కోట్ల ఇన్సూరెన్స్ పాలసీలను అటాచ్ చేసిన ఈడీ.!

Bank Fraud: బ్యాంకు మోసం కేసులో దర్యాప్తు కొనసాగిస్తున్న ఎన్‌ఫోర్స్‌మెంట్ డైరెక్టరేట్...

ಬಿಡದಿ ಟೌನ್ ಶಿಪ್ ಪರ, ವಿರುದ್ದ ಹೋರಾಟ: HDK ಭೇಟಿ, ಪೊಲೀಸ್‍ ಸರ್ಪಗಾವಲು

ರಾಮನಗರ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ವಿರೋಧಿಸಿ ಒಂದೆಡೆ  ರೈತರ...