13
June, 2026

A News 365Times Venture

13
Saturday
June, 2026

A News 365Times Venture

ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್

Date:

ಬೆಂಗಳೂರು,ಜೂನ್,14,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದ್ದುಈ ಮಧ್ಯೆ  ಇದೀಗ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ ನೋಟಿಸ್  ಜಾರಿ ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ  ಇ-ಮೇಲ್ ಮೂಲಕ ಸಿಐಡಿ ನೋಟಿಸ್ ನೀಡಿದೆ. ಆರ್ ಸಿಬಿ ಮುಖ್ಯಸ್ಥ ಪ್ರಥಮೇಶ್ ಮಿಶ್ರಾ, ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್ ಎ ಸಂಸ್ಥೆ ಎಂಡಿ ವೆಂಕಟ್ ವರ್ಧನ್, ಡೈರೆಕ್ಟರ್ ರೌಲ್ ವರ್ಧನ್, ರೀಹಲ್ ವರ್ಧನ್ ಗೆ ಸಿಐಡಿ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಈ ಹಿಂದೆ ಸಿಐಡಿ ಅಧಿಕಾರಿಗಳು ಆರ್ ಸಿಬಿ ಹಾಗೂ ಡಿಎನ್ ಎಂ ಕಂಪನಿ ಮಾಲೀಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಕೆ ಎಸ್ ಸಿಎ ಪದಾಧಿಕಾರಳ ವಿಚಾರಣೆಯನ್ನು ಸಿಐಡಿ ನಡೆಸಿದೆ.vtu

Key words: stampede case, CID ,notice ,RCB, DNA owners

The post ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അഭിഭാഷകന്റെ പരാതി; യൂട്യൂബര്‍ തൊപ്പിക്കും സംഘത്തിനുമെതിരെ അന്വേഷണത്തിന് ഉത്തരവിട്ട് ഡി.ജി.പി

കൊച്ചി: യൂട്യൂബര്‍ തൊപ്പി എന്ന നിഹാദിനും സംഘത്തിനുമെതിരെ താന്‍ നല്‍കിയ പരാതിയില്‍...

தர்மஸ்தலா கோயில் விவகாரம்: `இரண்டு நாள்களில் நானே நேரில் சொல்கிறேன்' – நடிகர் பிரகாஷ் ராஜ் விளக்கம்!

கர்நாடகா தட்சிண கன்னடா மாவட்டத்தில் உள்ளது தர்மஸ்தலா மஞ்சுநாத சுவாமி கோயில்....

Family Suicide: ఇంత ఘోరమా? ముక్కుపచ్చలారని పసిబిడ్డల పట్ల విలన్‌గా మారిన తండ్రి

టూర్‌కు వెళ్దాం అంటే ఆ పిల్లలు సంతోషంతో తండ్రి వెంట వెళ్లారు....

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್...