20
September, 2026

A News 365Times Venture

20
Sunday
September, 2026

A News 365Times Venture

ಮುಸ್ಲೀಮರಿಗೆ ಮೀಸಲಾತಿ ಹೆಚ್ಚಳ: ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ-ಎನ್. ರವಿಕುಮಾರ್ ಕಿಡಿ

Date:

ಬೆಂಗಳೂರು,ಜೂನ್,19,2025 (www.justkannada.in): ಮುಸ್ಲೀಂ ಸಮುದಾಯಕ್ಕೆ ಗುತ್ತಿಗೆ ಬಳಿಕೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು ಈ ಸಂಬಂಧ ಸರ್ಕಾರದ ವಿರುದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್. ರವಿ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಎನ್.ರವಿಕುಮಾರ್,  ಸರ್ಕಾರ ವಸತಿ ಯೋಜನೆಯಲ್ಲಿ ಮುಸ್ಲೀಮರಿಗೆ  10% ನಿಂದ 15%ಗೆ ಮೀಸಲಾತಿ ಹೆಚ್ಚಿಸುತ್ತಿದೆ.  ರಾಜ್ಯದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್  ಆಡಳಿತ ಅಲ್ಲ ರಾಜ್ಯದಲ್ಲಿರುವುದು ಟಿಪ್ಪು ಆಡಳಿತ. ಎಲ್ಲ ಸೌಲಭ್ಯಗಳು ಅಲ್ಪ ಸಂಖ್ಯಾತರಿಗೆ ಮಾತ್ರ ಸಿಗುತ್ತಿದೆ.  ಎಸ್ ಸಿ,ಎಸ್ ಟಿ ಹಣವನ್ನ ಗ್ಯಾರಂಟಿ ಯೋಜನೆ, ಅಲ್ಪಸಂಖ್ಯಾತರಿಗೆ  ನೀಡುತ್ತಿದೆ. ಈ ಮೂಲಕ ಸರ್ಕಾರ ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಡಿಕೆ ಶಿವಕುಮಾರ್,  ಸಿದ್ದರಾಮಯ್ಯ  ಟಿಪ್ಪು ಸುಲ್ತಾನ್ ಆಡಳಿತ ಅನುಷ್ಟಾನ ಮಾಡುತ್ತಿದ್ದಾರೆ.  ಎಲ್ಲಾ ಸೌಲಭ್ಯಗಳನ್ನ ಮುಸ್ಲೀಮರಿಗೆ ನೀಡುತ್ತಿದೆ. ಸರ್ಕಾರದ ಕ್ರಮದ ವಿರುದ್ದ ಹೋರಾಟ ಮಾಡುತ್ತೇವೆ ಎಂದು ರವಿಕುಮಾರ್ ಹರಿಹಾಯ್ದರು.vtu

Key words: Increase, reservation, Muslims, injustice, N Ravikumar

The post ಮುಸ್ಲೀಮರಿಗೆ ಮೀಸಲಾತಿ ಹೆಚ್ಚಳ: ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ-ಎನ್. ರವಿಕುಮಾರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

റോഡില്ലെങ്കില്‍ വോട്ടില്ലെന്ന് നാട്ടുകാര്‍; ആവശ്യങ്ങള്‍ അപേക്ഷയായി മുന്നോട്ട് വെക്കണമെന്ന് കേന്ദ്രമന്ത്രി: പ്രതിഷേധം

  ഗുണ: റോഡ് നിര്‍മാണം വൈകുന്നതില്‍ പ്രതിഷേധിച്ച് കേന്ദ്രമന്ത്രി ജ്യോതിരാദിത്യ സിന്ധ്യയുടെ...

“தமிழ்நாட்டில் இப்போது பல பவர் சென்டர்கள் உருவாகிவிட்டன" – ஜோஸ் சார்லஸ் மார்ட்டின்

புதுச்சேரியை தலைமையிடமாக கொண்டு செயல்படும் லட்சிய ஜனநாயக கட்சியின் தலைவர் ஜோஸ்...

Garba Row: గర్బాలో ముస్లింల ఎంట్రీపై వివాదం.. నుదిటిపై తిలకం తప్పనిసరి!

Garba Row: ముంబైలో బోరివలిలో జరుగుతున్న భారీ గర్బా కార్యక్రమంలో ముస్లింల...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ...