5
May, 2026

A News 365Times Venture

5
Tuesday
May, 2026

A News 365Times Venture

ಮುಸ್ಲೀಮರಿಗೆ ವಸತಿ ಮೀಸಲಾತಿ ಹೆಚ್ಚಳ: ಅಂಬೇಡ್ಕರ್ ಆಶಯಗಳನ್ನೂ ಕೆಣಕುತ್ತಿದ್ದಾರೆ- ಸಿ.ಟಿ ರವಿ ತೀವ್ರ ವಾಗ್ದಾಳಿ

Date:

ಬೆಂಗಳೂರು,ಜೂನ್,19,2025 (www.justkannada.in):  ಮುಸ್ಲೀಮರಿಗೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳಕ್ಕೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು ಸರ್ಕಾರದ ಕ್ರಮಕ್ಕೆ ಬಿಜೆಪಿ ಎಂಎಲ್ ಸಿ.ಟಿ ರವಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿ.ಟಿ ರವಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್  ಮತೀಯ ಆಧರಿತ ಮೀಸಲಾತಿ ನಿರಾಕರಿಸಿದ್ದರು.  ರಾಜ್ಯ ಸರ್ಕಾರ ಕರ್ನಾಟಕದ ಜನರನ್ನ ಮಾತ್ರ ಕೆಣಕುತ್ತಿಲ್ಲ.  ಕಾಂಗ್ರೆಸ್ ನವರು ಅಂಬೇಡ್ಕರ್ ಆಶಯಗಳನ್ನೂ ಕೆಣಕುತ್ತಿದ್ದಾರೆ.  ಮನೆಯಿಲ್ಲದ ಬಡವರು ಎಲ್ಲಾ ಜಾತಿಯಲ್ಲೂ ಇದ್ದಾರೆ. ಜಾತಿ ಮತ ಆಧರಿಸಿ ಸಮಾಜ ಒಡೆಯುವುದು ಜಾತ್ಯಾತೀತತೆಯಾ..? ಎಂದು ಕಾಂಗ್ರೆಸ್ ಸರ್ಕಾರಕ್ಕೆ ತಿವಿದಿದ್ದಾರೆ.

ಕಾಂಗ್ರೆಸ್ ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆಯುತ್ತಿದೆ.  ಕಾಂಗ್ರೆಸ್ ಸರ್ಕಾರ ತನ್ನ ನಿರ್ಧಾರ ವಾಪಸ್ ಪಡೆಯಲಿ. ನೀವು ಮತ ಬ್ಯಾಂಕ್ ಕಳೆದುಕೊಳ್ಳುತ್ತೀರಿ. ಬಿಜೆಪಿ ಹೆಚ್ಚು ಕಡೆ ಗೆಲ್ಲುತ್ತಿದೆ.  ಅದಕ್ಕೆ ವೋಟ್ ಬ್ಯಾಂಕ್ ಮಾಡಿಕೊಳ್ಳಲು ಈ ರೀತಿ ಮೀಸಲಾತಿ ಹೆಚ್ಚಿಸಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.vtu

Key words:  Reservation, Muslims, C.T. Ravi, strongly,  criticizes

The post ಮುಸ್ಲೀಮರಿಗೆ ವಸತಿ ಮೀಸಲಾತಿ ಹೆಚ್ಚಳ: ಅಂಬೇಡ್ಕರ್ ಆಶಯಗಳನ್ನೂ ಕೆಣಕುತ್ತಿದ್ದಾರೆ- ಸಿ.ಟಿ ರವಿ ತೀವ್ರ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോണ്‍ഗ്രസിന് രണ്ട്; സി.പി.ഐ.എമ്മിന് ഒന്ന്: പിച്ചവെച്ച് തുടങ്ങി പാര്‍ട്ടികള്‍

കൊല്‍ക്കത്ത: പശ്ചിമ ബംഗാളില്‍ പിച്ചവെച്ച് തുടങ്ങിയിരിക്കുകയാണ് കോണ്‍ഗ്രസും സി.പി.ഐ.എമ്മും. സി.പി.ഐ.എം ഒരു...

TVK: உட்கட்சி பூசல், பேருந்து நிலைய சர்ச்சை; கைகொடுத்த ஹோலோகிராம் விஜய்; கும்பகோணத்தை வென்ற தவெக!

கும்பகோணம் சட்டமன்றத் தொகுதியில் தி.மு.க-வில் சாக்கோட்டை அன்பழகன், அ.தி.மு.க கூட்டணியில் த.மா.கா-வைச்...

ಕಾಂಗ್ರೆಸ್ ಅವನತಿ ಶುರು: ಮಾಜಿ ಮೇಯರ್ ಶಿವಕುಮಾರ್

ಮೈಸೂರು,ಮೇ,4,2026 (www.justkannnada.in): ದುರಾಡಳಿತ, ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ಗಾಂಧಿ ಕುಟುಂಬಕ್ಕೆ...