2
May, 2026

A News 365Times Venture

2
Saturday
May, 2026

A News 365Times Venture

ನಾಳೆ ಕುಸುಮ ಆಯರಹಳ್ಳಿ ಅವರ “ಯೋಳೀನ್ ಕೇಳಿ” ಪುಸ್ತಕದ ಆಯ್ದ ಭಾಗಗಳ ವಾಚನ

Date:

ಮೈಸೂರು,ಜೂನ್,20,2025 (www.justkannada.in):  ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಪದಸಾರ – ಕಥೆ ಕವನ ವಾಚನ ಕಾರ್ಯಕ್ರಮದಲ್ಲಿ ಈ ಬಾರಿ ಕುಸುಮ ಆಯರಹಳ್ಳಿ ಅವರು ತಮ್ಮ “ಯೋಳೀನ್ ಕೇಳಿ” (ಅವಿಭಜಿತ ಮೈಸೂರು ಚಾಮರಾಜನಗರದ ಆತ್ಮಕತೆ) ಯ ಆಯ್ದ ಭಾಗವನ್ನು ವಾಚಿಸಲಿದ್ದಾರೆ.

ನಾಳೆ ಸಂಜೆ ಮೈಸೂರಿನ, ಜೆ. ಎಲ್. ಬಿ ರಸ್ತೆಯಲ್ಲಿರುವ ಹಾರ್ಡ್ವಕ್ ಶಾಲೆ ಆವರಣದ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯಲ್ಲಿ ಪದಸಾರ – ಕಥೆ ಕವನ ವಾಚನ ಕಾರ್ಯಕ್ರಮದಲ್ಲಿ ಕುಸುಮ ಆಯರಹಳ್ಳಿ ಅವರು ತಮ್ಮ “ಯೋಳೀನ್ ಕೇಳಿ” (ಅವಿಭಜಿತ ಮೈಸೂರು ಚಾಮರಾಜನಗರದ ಆತ್ಮಕತೆ) ಯ ಆಯ್ದ ಭಾಗವನ್ನು ವಾಚಿಸಲಿದ್ದಾರೆ.

ಪುಸ್ತಕದ ಕುರಿತು:

ʻಯೋಳ್ತೀನ್‌ ಕೇಳಿʼ ಪುಸ್ತಕ ಮೈಸೂರಿಗೆ ಅವಿಭಜಿತ ಮೈಸೂರು ಚಾಮರಾಜನಗರದ ಒಂದು ಅವ್ಯಕ್ತ ಆತ್ಮ ಅಡಕವಾಗಿದೆ . ಈ ಭಾಗದ ಭಾಷೆ ಬದುಕು ಒಂದೊಂದೂ ವಿಭಿನ್ನ ಕಥೆಗಳೇ. ಗುರುಬಸವಿ, ತಾಳಿ, ಮರಿ, ಮಾದವಮ್ಮ, ಮುದ್ದಯ್ಯ  ಮುಂತಾದವರು ಪಾತ್ರಗಳಾಗಿ ಕಾಡಿದರೆ, ತಾಳಿ, ಅನ್ನ, ಚಕ್ರವ್ಯೂಹ, ಸುನಾಮಿ ಮುಂತಾದವೆಲ್ಲ ಹೃದಯದಲ್ಲಿ ಮೆಲ್ಲಗೆ ಸೂಜಿಯಲ್ಲಿ ಚುಚ್ಚಿದಂತೆ ಅನ್ನಿಸುತ್ತದೆ.  ಎಲ್ಲಾ ಕಥೆಯೊಳಗೆ ಕುಸುಮಾ ಹೊಕ್ಕು ಹೊರಬರುವ ಪರಿ ಸೊಗಸಾಗಿದೆ.vtu

Key words: Mysore, Kusuma Ayarahalli, book, ‘yolin keli’

The post ನಾಳೆ ಕುಸುಮ ಆಯರಹಳ್ಳಿ ಅವರ “ಯೋಳೀನ್ ಕೇಳಿ” ಪುಸ್ತಕದ ಆಯ್ದ ಭಾಗಗಳ ವಾಚನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഞങ്ങള്‍ കടല്‍ക്കൊള്ളക്കാരെപ്പോലെ’; ഇറാനിയന്‍ കപ്പലുകള്‍ പിടിച്ചെടുക്കുന്നതിനെക്കുറിച്ച് ട്രംപ്

വാഷിങ്ടണ്‍: ഹോര്‍മുസ് കടലിടുക്കില്‍ ഇറാനിയന്‍ കപ്പലുകള്‍ പിടിച്ചെടുക്കുന്ന യു.എസ് നാവികസേനയുടെ നീക്കത്തെ...

`மனக்குமுறல்கள் போராட்டமாக வெடிப்பது இயல்புதான்' – கோவையில் செல்வப்பெருந்தகை பேட்டி

தமிழ்நாடு அரசியல் களத்தில் பரபரப்பாக 2026 சட்டமன்றத் தேர்தல் நடந்து முடிந்திருக்கிறது....

KKR Vs SRH: సన్ రైజర్స్ హైదరాబాద్ ఆరో విజయానికి బ్రేక్..? కేకేఆర్‌లోకి స్టార్ ప్లేయర్ ఎంట్రీ..

రేపు (మే3,2026) ఆదివారం మధ్యాహ్నం 3:30 గంటలకు ఉప్పల్ స్టేడియంలో సన్‌రైజర్స్...

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ...