2
May, 2026

A News 365Times Venture

2
Saturday
May, 2026

A News 365Times Venture

ಕಬಿನಿ ಜಲಾಶಯ ಭೂಮಿ ಅಡವಿಟ್ಟು ಸಾಲ ಪ್ರಕರಣ: ಸಮನ್ಸ್ ಜಾರಿ ಮಾಡಿದ ಕೋರ್ಟ್

Date:

ಮೈಸೂರು,ಜೂನ್,21,2025 (www.justkannada.in): ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕು ಬಿದರಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಭೂಮಿ ಅಡವಿಟ್ಟು ನೂರಾರು‌ ಕೋಟಿ ಸಾಲ ಪಡೆದಿದ್ದ ಪ್ರಕರಣ, ಕಬಿನಿ ಜಲಾಶಯದ ಹೆಸರಿನ ಆರ್ ಟಿಸಿ ಬದಲಿಸಿದ್ದ ಕೇಸ್ ಗೆ ಸಂಬಂಧಿಸಿದಂತೆ ಸುಭಾಷ್ ಪವರ್ ಮ್ಯಾನೇಜ್‌ಮೆಂಟ್ ವಿರುದ್ಧ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ವಕೀಲ ಬಾಲಚಂದ್ರ ಎಂಬುವವರು ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದು ಸುಭಾಷ್ ಪವರ್ ಮ್ಯಾನೇಜ್‌ಮೆಂಟ್ ಗೆ ಜೂನ್ 28 ನೇ ತಾರೀಖು ಖುದ್ದು ಹಾಜರಿಗೆ  ಕೋರ್ಟ್ ಸಮನ್ಸ್ ಜಾರಿಮಾಡಿದೆ. ಪ್ರತಿನಿಧಿತ್ವ ರೆಪ್ರೆಸೆಂಟಿಟಿವ್ ಕ್ಯಾರೆಕ್ಟರ್ ಸೂಟ್ ಅಡಿ ಒಎಸ್ ದಾಖಲು ಮಾಡಲಾಗಿದ್ದು, 74/2025 ಕೇಸ್ ನಂ. ಬಾಲಚಂದ್ರ v/s ಚೀಫ್ ಸೆಕ್ರೆಟರಿ, ಕರ್ನಾಟಕ ಸ್ಟೇಟ್ ಚೀಫ್ ಸೆಕ್ರೆಟರಿ, ಕಾವೇರಿ ನೀರಾವರಿ ನಿಗಮದ ಸೂಪರಿಡೆಂಟ್ ಇಂಜಿನಿಯರ್, ಚೀಫ್‌ ಇಂಜಿನಿಯರ್, ಎಕ್ಸಿಕ್ಯುಟಿವ್ ಎಂಜಿನಿಯರ್, ಕಬಿನಿ ಎಇಇ ಚಂದ್ರಶೇಖರ್, ಸುಭಾಷ್ ಪವರ್ ಕಂಪನಿ ಮ್ಯಾನೇಜಿಂಗ್ ಡೈರೆಕ್ಟರ್, ಸೆಂದಿಲ್, ಸೀನಿಯರ್ ಮ್ಯಾನೇಜರ್, ತಹಶಿಲ್ದಾರ್ ಮೋಹನಕುಮಾರಿ ಅವರಿಗೆ  ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಕಬಿನಿ ಜಲಾಶಯದ ಹೆಸರಿನ ಆರ್ ಟಿಸಿಯಲ್ಲಿ ಸುಭಾಷ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಎಂದು ದಾಖಲೆ ಪಡೆದು ಸಾಲ ಪಡೆಯಲಾಗಿತ್ತು. ಈ‌ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿ ಬಳಿಕ ಆರ್ ಟಿಸಿ ಮರುಬದಲು, ನೂರಾರು ಕೋಟಿ ಸಾಲ ಪಾವತಿ ಮಾಡಲಾಗಿತ್ತು. ಈ ನಡುವೆ ಇದೀಗ ಜೂನ್ 28 ರಂದು ಕೋರ್ಟ್‌ಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.vtu

Key words: Mysore, Kabini Reservoir,  Land case, court, summons

The post ಕಬಿನಿ ಜಲಾಶಯ ಭೂಮಿ ಅಡವಿಟ್ಟು ಸಾಲ ಪ್ರಕರಣ: ಸಮನ್ಸ್ ಜಾರಿ ಮಾಡಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വസ്തുതകള്‍ വളച്ചൊടിക്കുന്നു; പശ്ചാത്യ മാധ്യമങ്ങള്‍ ഇസ്രഈലിന്റെ വംശഹത്യയെ വെള്ളപൂശുന്നു

ടെഹ്‌റാന്‍: ഗസയിലെ ഇസ്രഈലി ആക്രമണങ്ങളെ പാശ്ചാത്യ മാധ്യമങ്ങള്‍ സജീവമായി പിന്തുണയ്ക്കുകയും ന്യായീകരിക്കുകയും...

'தவெக-விடம் ஆட்சியை பிடிக்கும் அளவிற்கு வலிமை இல்லை' – திருமாவளவன் பேச்சு

நடந்து முடிந்த தமிழ்நாடு சட்டமன்ற தேர்தலில், திமுக கூட்டணி தான் வெற்றி...

Mamata Banerjee: 200కు పైగా సీట్లలో గెలుస్తాం, స్టాక్ మార్కెట్ కోసమే ఎగ్జిట్ పోల్స్..

Mamata Banerjee: బెంగాల్ ఎన్నికల్లో మళ్లీ తామే గెలుస్తామని తృణమూల్ కాంగ్రెస్(టీఎంసీ)...

ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ: ಕುಡಿಯುವ ನೀರಿನ ಬಗ್ಗೆ ನಿರಂತರ ನಿಗಾ ವಹಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,2,2026 (www.justkannada.in): ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ...