2
May, 2026

A News 365Times Venture

2
Saturday
May, 2026

A News 365Times Venture

ಮೈಸೂರಿನ ತುಳಸಿ ದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ

Date:

ಮೈಸೂರು,ಜೂನ್,23,2025 (www.justkannada.in): ಮೈಸೂರಿನ ತುಳಸಿದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.

ಮೈಸೂರಿನ ಕೃಷ್ಣಮೂರ್ತಿಪುರಂನ ಜೆ ಎಲ್ ಬಿ ರಸ್ತೆಯಲ್ಲಿರುವ  ತುಳಸಿದಾಸಪ್ಪ ಆಸ್ಪತ್ರೆಯ ವಿವಿಧೆಡೆಗಳಿಗೆ ತೆರಳಿ ಪರಿಶೀಲನೆ ನಡೆಸಿದ ನಾಗಲಕ್ಷ್ಮಿ ಚೌಧರಿ ಅವರು ಆಸ್ಪತ್ರೆಗೆ ಬಂದಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.  ಈ ವೇಳೆ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಹೇಳಿಕೊಂಡ‌ರು. ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಮಹಿಳೆಯರು ದೂರಿದರು.

ಆಸ್ಪತ್ರೆಯಲ್ಲಿ ಇರುವ ಕುಂದುಕೊರತೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ  ನೀಡಿದರು.

ರಾಜ್ಯದಲ್ಲಿ ಇನ್ನೂ ನಿಲ್ಲದ ಬಾಲ್ಯ ವಿವಾಹ ಪದ್ದತಿ- ನಾಗಲಕ್ಷ್ಮಿ ಚೌಧರಿ ಕಳವಳ

ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹವಾಗಿದ್ದು, ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಕಳವಳ ವ್ಯಕ್ತಪಡಿಸಿದರು.

ಬಾಲ್ಯ ವಿವಾಹಕ್ಕೆ ಮುಖ್ಯ ಕಾರಣ ಬಡತನ ಮತ್ತು ಅರಿವಿನ ಕೊರತೆ. ರಾಜ್ಯದ ಈ ವರ್ಷ ಸುಮಾರು 29 ಸಾವಿರ ಬಾಲ್ಯ ವಿವಾಹಗಳ ಆಗಿವೆ. ಪೋಷಕರು ತಮ್ಮ ಮಕ್ಕಳ ಮೇಲಿನ ಜವಾಬ್ದಾರಿ ಕಳೆದುಕೊಳ್ಳುವ ಕಾತುರ ಮತ್ತು ಚಿಕ್ಕ ವಯಸ್ಸಿನಲ್ಲೇ ಹೆಣ್ಣು ಮಕ್ಕಳು ಪ್ರಿತಿ,ಪ್ರೇಮದ ಬಲೆಗೆ ಬೀಳುವುದು ಕಾರಣವಾಗಿದೆ. ನನ್ನ ಜನ ಎಲ್ಲಿವರೆಗೆ ಅರಿವು ಪಡೆಯುವುದಿಲ್ಲವೋ ಅಲ್ಲಿವರೆಗೂ ಇಂತ ಸಾಮಾಜಿಕ ಅನಿಷ್ಟ ಪದ್ದತಿಗಳು ಮುಂದುವಯುತ್ತಲೇ ಇರಿತ್ತವೆ ಎಂದು ನಾಗಲಕ್ಷ್ಮಿ ಚೌಧರಿ ಹೇಳಿದರು.vtu

Key words: State, Women’s Commission, Chairperson, Nagalakshmi Chaudhary, Mysore

The post ಮೈಸೂರಿನ ತುಳಸಿ ದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോര്‍മുസ് കടലിടുക്കില്‍ പിടിമുറുക്കാന്‍ ഇറാന്‍; പുതിയ സമുദ്ര നിയമങ്ങള്‍ പ്രഖ്യാപിച്ചു

  ടെഹ്റാന്‍: ലോകത്തെ ഏറ്റവും പ്രധാനപ്പെട്ട എണ്ണക്കടത്ത് പാതകളിലൊന്നായ ഹോര്‍മുസ് കടലിടുക്കിലും...

"சில தொகுதிகளில் விசிக தோழர்களிடம் ஒற்றுமை குறைவு" – திருமாவளவன் வருத்தம்

நாளை மறுநாள் (மே 4), தமிழ்நாடு சட்டமன்ற தேர்தல் முடிவுகள் வெளியாகும்...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ...