12
March, 2026

A News 365Times Venture

12
Thursday
March, 2026

A News 365Times Venture

ನಾಳೆ ಮೈಸೂರಿನಲ್ಲಿ ‘ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನ’

Date:

ಮೈಸೂರು,ಜೂನ್,24,2025 (www.justkannada.in): ನಾಳೆ ಮೈಸೂರಿನಲ್ಲಿ ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲಾಗಿದೆ.

ನಾಳೆ ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಗಾಂಧಿವಾದಿ ಸರೋಜ ತುಳಸೀದಾಸ್ ಉದ್ಘಾಟನೆ ನೆರವೇರಿಸಲಿದ್ದಾರೆ.  ಕನ್ನಡ ಭಿತ್ತಿಚಿತ್ರವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ  ಪಿ.ಜಿ.ಆರ್ ಸಿಂಧ್ಯಾ ಅವರು, ಹಿಂದಿ ಭಿತ್ತಿಚಿತ್ರವನ್ನು  ಬಾಪೂ-ಕೆ-ಲೋಗ್ ರಾಷ್ಟ್ರೀಯ ಸಂಚಾಲಕ ವಿಜಯ ಪ್ರತಾಪ್ ಅವರು, ಇಂಗ್ಲೀಷ್ ಭಿತ್ತಿಚಿತ್ರವನ್ನ ಇಪ್ಟಾ ರಾಷ್ಟ್ರೀಯ ಕಾರ್ಯಾಧ್ಯಕ್ಷ ರಾಕೇಶ್ ವೇದ ಅವರು ಬಿಡುಗಡೆ ಮಾಡುವರು.

ಮುಖ್ಯ ಅತಿಥಿಯಾಗಿ ನಟ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದು ರಂಗನಿರ್ದೇಶಕ ಹಾಗೂ ಲೇಖಕ ಪ್ರಸನ್ನ ಸದ್ಭಾವ ಗೀತಿಯನ್ನ ಮಂಡನೆ ಮಾಡಲಿದ್ದಾರೆ. ಇದೇ ವೇಳೆ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ ತಂಡದಿಂದ ಪಿಪ್ಪಿಗೊಂದು ಪಪ್ಪಿ ಎಂಬ ನಾಟಕವನ್ನ ಪ್ರದರ್ಶಿಸಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ಲೇಖಕರು ಸಬೀಹಾ ಭೂಮಿಗೌಡ ಉಪಸ್ಥಿತರಿರಲಿದ್ದಾರೆ.vtu

Key words: ‘Sadbhav, national campaign, Mysore,  tomorrow

The post ನಾಳೆ ಮೈಸೂರಿನಲ್ಲಿ ‘ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ...

പ്രധാനമന്ത്രിയെ വിമര്‍ശിക്കുന്ന സോഷ്യല്‍ മീഡിയ പോസ്റ്റുകള്‍ക്ക് പൂട്ട്; ഉത്തരവിട്ട് കേന്ദ്രം

ന്യൂദല്‍ഹി: പ്രധാനമന്ത്രി നരേന്ദ്രമോദിയെയോ സര്‍ക്കാരിനെയോ വിമര്‍ശിക്കുന്നതോ പരിഹസിക്കുന്നതോ ആയ സോഷ്യല്‍ മീഡിയ...

திருச்சி: "விஞ்ஞான ரீதியான ஊழலுக்கு பெயர் போனது தான் தி.மு.க!" – பிரதமர் மோடி காட்டம்

தமிழகத்திற்கு இந்த ஆண்டில் இரண்டாவது முறையாக வருகை தந்துள்ளார் பிரதமர் மோடி....