2
May, 2026

A News 365Times Venture

2
Saturday
May, 2026

A News 365Times Venture

ನಾಳೆ ಮೈಸೂರಿನಲ್ಲಿ ‘ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನ’

Date:

ಮೈಸೂರು,ಜೂನ್,24,2025 (www.justkannada.in): ನಾಳೆ ಮೈಸೂರಿನಲ್ಲಿ ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲಾಗಿದೆ.

ನಾಳೆ ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಗಾಂಧಿವಾದಿ ಸರೋಜ ತುಳಸೀದಾಸ್ ಉದ್ಘಾಟನೆ ನೆರವೇರಿಸಲಿದ್ದಾರೆ.  ಕನ್ನಡ ಭಿತ್ತಿಚಿತ್ರವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ  ಪಿ.ಜಿ.ಆರ್ ಸಿಂಧ್ಯಾ ಅವರು, ಹಿಂದಿ ಭಿತ್ತಿಚಿತ್ರವನ್ನು  ಬಾಪೂ-ಕೆ-ಲೋಗ್ ರಾಷ್ಟ್ರೀಯ ಸಂಚಾಲಕ ವಿಜಯ ಪ್ರತಾಪ್ ಅವರು, ಇಂಗ್ಲೀಷ್ ಭಿತ್ತಿಚಿತ್ರವನ್ನ ಇಪ್ಟಾ ರಾಷ್ಟ್ರೀಯ ಕಾರ್ಯಾಧ್ಯಕ್ಷ ರಾಕೇಶ್ ವೇದ ಅವರು ಬಿಡುಗಡೆ ಮಾಡುವರು.

ಮುಖ್ಯ ಅತಿಥಿಯಾಗಿ ನಟ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದು ರಂಗನಿರ್ದೇಶಕ ಹಾಗೂ ಲೇಖಕ ಪ್ರಸನ್ನ ಸದ್ಭಾವ ಗೀತಿಯನ್ನ ಮಂಡನೆ ಮಾಡಲಿದ್ದಾರೆ. ಇದೇ ವೇಳೆ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ ತಂಡದಿಂದ ಪಿಪ್ಪಿಗೊಂದು ಪಪ್ಪಿ ಎಂಬ ನಾಟಕವನ್ನ ಪ್ರದರ್ಶಿಸಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ಲೇಖಕರು ಸಬೀಹಾ ಭೂಮಿಗೌಡ ಉಪಸ್ಥಿತರಿರಲಿದ್ದಾರೆ.vtu

Key words: ‘Sadbhav, national campaign, Mysore,  tomorrow

The post ನಾಳೆ ಮೈಸೂರಿನಲ್ಲಿ ‘ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോര്‍മുസ് കടലിടുക്കില്‍ പിടിമുറുക്കാന്‍ ഇറാന്‍; പുതിയ സമുദ്ര നിയമങ്ങള്‍ പ്രഖ്യാപിച്ചു

  ടെഹ്റാന്‍: ലോകത്തെ ഏറ്റവും പ്രധാനപ്പെട്ട എണ്ണക്കടത്ത് പാതകളിലൊന്നായ ഹോര്‍മുസ് കടലിടുക്കിലും...

"சில தொகுதிகளில் விசிக தோழர்களிடம் ஒற்றுமை குறைவு" – திருமாவளவன் வருத்தம்

நாளை மறுநாள் (மே 4), தமிழ்நாடு சட்டமன்ற தேர்தல் முடிவுகள் வெளியாகும்...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ...