2
May, 2026

A News 365Times Venture

2
Saturday
May, 2026

A News 365Times Venture

ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರುಗಿ,ಜೂನ್,24,2025 (www.justkannada.in): ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ. ಕೇಂದ್ರದ ಆರ್ಥಿಕ ನೀತಿಯಿಂದ ಹೀಗಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾವುದೇ ಸರ್ಕಾರದ ಬಜೆಟ್ ಮುಚ್ಚುಮರೆ ಇರುವುದಿಲ್ಲ. ಲಾಭ ಖರ್ಚು ನಷ್ಟ ಎಲ್ಲವನ್ನೂ ಪಾರದರ್ಶಕವಾಗಿ ಇಡಲಾಗಿದೆ.  ಆದರೆ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಗ್ಯಾರಂಟಿಗಾಗಿ 58 ಸಾವಿರ ಕೋಟಿ ರೂ ಖರ್ಚು ಮಾಡಲಾಗಿದೆ. ಒಂದಂತೂ  ಸತ್ಯ ಕೇಂದ್ರದ ಆರ್ಥಿಕ ನೀತಿಯಿಂದ ಪರಿಸ್ಥಿತಿ ಹೀಗಾಗಿದೆ.  ಮೇಕ್ ಇನ್ ಇಂಡಿಯಾ ಡಿಜಿಟಲ್ ಇಂಡಿಯಾ ಸ್ಥಿತಿ ಏನಾಗಿದೆ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಸ್ಕೀಂಗಳಿಂದ ನಷ್ಟವಿಲ್ಲ. ಜನರಿಗೆ ಉಪಯೋಗವಾಗುತ್ತಿದೆ. ಜಿಎಸ್ ಟಿ ಸೇರಿ ರಾಜ್ಯಕ್ಕೆ ಬರಬೇಕಾದ ಅನುದಾನದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.vtu

Key words:  state government, no financial distress, Minister, Priyank Kharge

The post ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'பைத்தியக்காரர்களிடம் அணு ஆயுதம் இருக்கக்கூடாது என்று தான் ஈரான் போர்!' – ட்ரம்ப் காட்டம்

அமெரிக்கா ஈரான் மீது போர் தொடுத்ததற்கு மிக முக்கியமான காரணங்களில் ஒன்று...

Gold Rates: గోల్డ్ లవర్స్‌కు మళ్లీ షాక్.. నేటి బంగారం, వెండి ధరలు ఇలా!

పశ్చిమాసియా యుద్ధం కారణంగా బంగారం, వెండి ధరలు రోజుకోలాగా ఒడిదుడుకులు ఎదుర్కొంటున్నాయి....

ಲೈಂಗಿಕ ದೌರ್ಜನ್ಯ ಆರೋಪ: ಹನಿಯೂರು ಚಂದ್ರೇಗೌಡ ಬಂಧನ

ಬೆಂಗಳೂರು,ಮೇ,2.2026 (www.justkannada.in): ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ...