1
May, 2026

A News 365Times Venture

1
Friday
May, 2026

A News 365Times Venture

ಶಾಕಿಂಗ್ ನ್ಯೂಸ್: ಹೃದಯಾಘಾತದಿಂದ ಮೃತರಾಪಟ್ಟವರಲ್ಲಿ ಮೈಸೂರಿಗರೇ ಹೆಚ್ಚು..!

Date:

ಮೈಸೂರು,ಜುಲೈ,1,2025 (www.justkannada.in) : ಅರಮನೆ ನಗರಿ, ಪಾರಂಪರಿಕ ನಗರಿ, ನಿವೃತ್ತರ ಸ್ವರ್ಗ ಎಂದು ಪ್ರಸಿದ್ದಿಯಾಗಿರುವ ಮೈಸೂರಿಗೆ  ಈಗ ಹೃದಯಾಘಾತ ನರಕ ಎಂಬ ಅಪಕೀರ್ತಿ ಬಂದಿದೆ. ರಾಜ್ಯದಲ್ಲಿಯೇ ಹೃದಯಾಘಾತದಿಂದ ಮೃತರಾದವಲ್ಲಿ ಮೈಸೂರಿಗರೇ ಹೆಚ್ಚು ಎಂಬ ಮಾಹಿತಿ ಜಯದೇವ ಆಸ್ಪತ್ರೆ ವರದಿಯಿಂದ ಲಭ್ಯವಾಗಿದೆ.

ಈ ಕುರಿತು ಕಳವಳ ವ್ಯಕ್ತಪಡಿಸಿದ ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥ ಡಾ.ಸದಾನಂದ್, ಪ್ರತಿ‌ದಿನ ಹೃದಯಾಘಾತದಿಂದ 3 ರಿಂದ ನಾಲ್ಕು ಮಂದಿ ಮೃತಪಡುತ್ತಿದ್ದಾರೆ. ಪ್ರತಿಶತ ಪ್ರತಿ ತಿಂಗಳು 100 ರಿಂದ 120 ಮಂದಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.  ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ನೂರು ಮಂದಿ ಸಾವನ್ನಪ್ಪುತ್ತಿರುವುದಾಗಿ ತಿಳಿಸಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಹೃದಯಾಘಾತದಿಂದ 109 ಮಂದಿ ಸಾವನ್ನಪ್ಪಿದರೆ ಮೇ ತಿಂಗಳಲ್ಲಿ 106 ಮಂದಿ ಮೃತಪಟ್ಟಿದ್ದಾರೆ. ತೀವ್ರ ಹೃದಯಾಘತಾದಿಂದಲೇ  ಪ್ರತಿತಿಂಗಳು 70 ರಿಂದ 80 ಮಂದಿ ಸಾವನ್ನಪ್ಪುತ್ತಿದ್ದು, ಈ ಪೈಕಿ ಬಹುತೇಕ ಯುವಕ ಸಮೂಹದವರೇ ಹೆಚ್ಚು ಎಂದು ಡಾ.ಸದಾನಂದ್ ಅವರು ತಿಳಿಸಿದ್ದಾರೆ.

vtu

Key words: Most, deaths, heart attacks, Mysore

The post ಶಾಕಿಂಗ್ ನ್ಯೂಸ್: ಹೃದಯಾಘಾತದಿಂದ ಮೃತರಾಪಟ್ಟವರಲ್ಲಿ ಮೈಸೂರಿಗರೇ ಹೆಚ್ಚು..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാധ്യമസ്വാതന്ത്ര്യ സൂചികയില്‍ വീണ്ടും തിരിച്ചടി; 153ാം സ്ഥാനത്തുള്ള പാകിസ്ഥാനും പിന്നില്‍ ഇന്ത്യ

ന്യൂദല്‍ഹി: ലോക മാധ്യമസ്വാതന്ത്ര്യ സൂചികയില്‍ ഇന്ത്യക്ക് വീണ്ടും തിരിച്ചടി. റിപ്പോര്‍ട്ടേഴ്സ് വിത്തൗട്ട്...

திக் திக்… மூடில் திமுக தலைமை… ''என்னதான் ஆச்சு?!"

“தேர்தல் களம் என்றால் தி.மு.க-வினரை போல சுற்றி சுழன்று பணியாற்றுபவர்கள் இருக்க...

Pension Hike: పెన్షనర్లకు కేంద్రం శుభవార్త.. రూ. 7,500లకు పెరగనున్న కనీస పెన్షన్..?

రిటైర్మెంట్ తర్వాత గౌరవప్రదమైన జీవితాన్ని గడపడానికి పెన్షన్ అనేది ప్రధాన ఆధారం....

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...