1
May, 2026

A News 365Times Venture

1
Friday
May, 2026

A News 365Times Venture

5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಡಿಕೆ ಸುರೇಶ್

Date:

ಬೆಂಗಳೂರು,ಜುಲೈ,3,2025 (www.justkannada.in): 5 ವರ್ಷ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿಕೆ ಸುರೇಶ್, ಸಿದ್ದರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿದೆ…? ಎನ್ನುವ ಮೂಲಕ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಸುರೇಶ್, ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ. ಅವರು ಸಿಎಂ ಆಗಿದ್ದಾರೆ.  ಸಿಎಂ ಆಗಿ ಮುಂದುವರೆಯುತ್ತಾರೆ ಅಂದರೆ ತಪ್ಪೇನಿದೆ.  ಶಾಸಕಾಂಗ ಸಭೆಯಲ್ಲಿ ತೀರ್ಮಾನ ಆಗಿದೆ. ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನ ಸಿಎಂ ಮಾಡಿದೆ. ಸಿದ್ದರಾಮಯ್ಯ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು

ಮೊದಲಿನಿಂದಲೂ ಡಿಕೆ ಶಿವಕುಮಾರ್ ಅದನ್ನೇ ಹೇಳುತ್ತಿದ್ದಾರೆ.  ಪಕ್ಷದ ನಿರ್ಧಾರಕ್ಕೆ ಬದ್ದನಾಗಿರುತ್ತೇನೆಂದು ಹಿಂದೆಯೇ ಹೇಳಿದ್ದಾರೆ.  ಈಗಲೂ ಡಿಕೆ ಶಿವಕುಮಾರ್ ಅದನ್ನೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಆದೇಶ ವನ್ನ ಒಪ್ಪಲೇ ಬೇಕಾಗುತ್ತದೆ, ಇವತ್ತು ಭರವಸೆ ಇದೆ. ನಾಳೆಯೂ ಭರವಸೆ ಇದೆ ಎಂದು ಡಿಕೆ ಸುರೇಶ್ ತಿಳಿಸಿದರು.vtu

Key words: DK Suresh, defends, Siddaramaiah, statement

The post 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಡಿಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാധ്യമസ്വാതന്ത്ര്യ സൂചികയില്‍ വീണ്ടും തിരിച്ചടി; 153ാം സ്ഥാനത്തുള്ള പാകിസ്ഥാനും പിന്നില്‍ ഇന്ത്യ

ന്യൂദല്‍ഹി: ലോക മാധ്യമസ്വാതന്ത്ര്യ സൂചികയില്‍ ഇന്ത്യക്ക് വീണ്ടും തിരിച്ചടി. റിപ്പോര്‍ട്ടേഴ്സ് വിത്തൗട്ട്...

திக் திக்… மூடில் திமுக தலைமை… ''என்னதான் ஆச்சு?!"

“தேர்தல் களம் என்றால் தி.மு.க-வினரை போல சுற்றி சுழன்று பணியாற்றுபவர்கள் இருக்க...

Pension Hike: పెన్షనర్లకు కేంద్రం శుభవార్త.. రూ. 7,500లకు పెరగనున్న కనీస పెన్షన్..?

రిటైర్మెంట్ తర్వాత గౌరవప్రదమైన జీవితాన్ని గడపడానికి పెన్షన్ అనేది ప్రధాన ఆధారం....

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...